ಯಮಕನಮರಡಿ ಮತಕ್ಷೇತ್ರದ ಧರನಟ್ಟಿ ಗ್ರಾಮ ಪಂಚಾಯಿತಿ ಒಂದನೇ ವಾರ್ಡ್ ನಿಂದ ಶ್ರೀ ಬಾಳೇಶ ನಿಂಗಪ್ಪ ದಾಸನಟ್ಟಿಯವರು ಭರ್ಜರಿ ಜಯಗಳಿಸಿದ್ದಾರೆ. ಶಾಸಕ ಸತೀಶ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಯಾಗಿರುವ ಬಾಳೇಶ್ 361 ಮತಗಳ ಪಡೆಯುವ ಮೂಲಕ ಮೂರನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಧರನಟ್ಟಿ ಪಂಚಾಯಿತಿಗೆ ಇವರ ತಂದೆ, ತಾಯಿ ಸೇರಿ ಒಟ್ಟು ಒಂದೇ ಕುಟುಂಬದ ಮೂರು 10 ಬಾರಿ ಸದಸ್ಯರಾಗಿ ಆಯ್ಕೆಯಾದ್ದರು ಇಲ್ಲಿ ಸ್ಮರಿಸಬಹುದು. ವಿಜಯೋತ್ಸವ: ಚುನಾವಣೆಯಲ್ಲಿ ಭರ್ಜರಿ …
Read More »Daily Archives: ಡಿಸೆಂಬರ್ 30, 2020
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ.!
ಗೋಕಾಕ: ಡಿ.೨೨ ರಂದು ನಡೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ಅರಭಾವಿ ಮತಕ್ಷೇತ್ರದ ೩೩ ಗ್ರಾಮ ಪಂಚಾಯತಿಗಳಲ್ಲಿ ಮೇಲುಗೈ ಸಾಧಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ. ನಗರದಲ್ಲಿಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಅರಭಾವಿ ಮತಕ್ಷೇತ್ರದ ಎಲ್ಲ ೩೩ ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದ ಬಣ ಸಂಪೂರ್ಣವಾಗಿ ವಿಜಯದತ್ತ …
Read More »ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯತಿಥಿ ; ಶ್ರೇಷ್ಠ ಕಲಾವಿದನನ್ನು ಸ್ಮರಿಸಿದ ಸಚಿವ ರಮೇಶ್ ಜಾರಕಿಹೊಳಿ
ಕನ್ನಡ ಚಲನಚಿತ್ರ ರಂಗದ ಧೃವತಾರೆಯಾಗಿ ಮಿಂಚಿದ *ಸಾಹಸಸಿಂಹ ಡಾ.ವಿಷ್ಣುವರ್ಧನ್* ಅವರ ಪುಣ್ಯತಿಥಿಯ ದಿನವಾದ ಇಂದು ಈ ಮೇರುನಟನನ್ನು ಗೌರವಪೂರ್ವಕವಾಗಿ ಸ್ಮರಿಸೋಣ. ಬಹುಭಾಷಾ ತಾರೆಯಾಗಿ ಕಲಾ ರಸಿಕರ ಮನದಲ್ಲಿ ಶಾಶ್ವತ ಸ್ಥಾನ ಪಡೆದಿರುವ *ಡಾ. ವಿಷ್ಣುವರ್ಧನ್* ಅವರ ಕಲಾ ಪ್ರೌಢಿಮೆ, ನಟನಾ ಶ್ರೀಮಂತಿಕೆ ಹಾಗೂ ಸರ್ವಶ್ರೇಷ್ಠ ವ್ಯಕ್ತಿತ್ವದ ಪ್ರಭಾವ ಸದಾ ಜೀವಂತವಾಗಿದೆ. ಸಾಮಾಜಿಕ ಸಂದೇಶಗಳನ್ನು ಸಾರುವ ಚಲನಚಿತ್ರಗಳಲ್ಲಿ ನಟಿಸುವ ಮೂಲಕ ರಾಜ್ಯದ ಜನಮನಗೆದ್ದ ಡಾ. ವಿಷ್ಣುವರ್ಧನ್ ಅವರು ಇಂದಿಗೂ ನಮ್ಮ ಮನೆ, …
Read More »
CKNEWSKANNADA / BRASTACHARDARSHAN CK NEWS KANNADA