ಹೊಸದಿಲ್ಲಿ: ಕೇಂದ್ರ ಸಚಿವ ಹಾಗೂ ರಾಜಸ್ಥಾನದ ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ನಾಯಕ ಬುಟಾ ಸಿಂಗ್ (86) ಅವರು ಶನಿವಾರ ವಿಧಿವಶವರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬುಟಾ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಜಲೋರ್-ಸಿರೋಹಿ ಸಂಸದೀಯ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದ ಬುಟಾ ಸಿಂಗ್ ಅವರು, ಲಕ್ಷಾಂತರ ಬೆಂಬಲಿಗರನ್ನು ಹೊಂದಿದ್ದಾರೆ. ಬುಟಾ ಸಿಂಗ್ ಅವರ …
Read More »Daily Archives: ಜನವರಿ 2, 2021
ಪಾಮಲದಿನ್ನಿ ಗ್ರಾಂ.ಪಂಚಾಯತ್ ಚುನಾವಣೆಯಲ್ಲಿ ಜಯ ಗಳಿಸಿದ ಅಭ್ಯರ್ಥಿಗಳಿಗೆ ಸನ್ಮಾನ.
ಗೋಕಾಕ: ಪಾಮಲದಿನ್ನಿ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಆಯ್ಕೆಯಾದ 23 ಜನ ಸದಸ್ಯರ ಪೈಕಿ 17 ಜನ ಸದಸ್ಯರನ್ನು ಗ್ರಾಮದ ಯುವಕರು, ಭಗೀರಥ ಯುವಕ ಸಂಘ ಹಾಗೂ ಭಾರತೀಯ ಜನತಾ ಪಕ್ಷದ ಮುಖಂಡರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸತ್ಕಾರ ಮಾಡಿದರು. ಈ ಸಭೆಯ ಅಧ್ಯಕ್ಷತೆಯನ್ನು ಪಿಡಿಓ ಬಬಲಿ ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಸದಸ್ಯರು ಮುಂಬರುವ ದಿನಗಳಲ್ಲಿ ಪಾಮಲದಿನ್ನಿ ಗ್ರಾಮವನ್ನು ಮಾದರಿ ಗ್ರಾಮವಾಗಿಸುತ್ತೇವೆ, ಅಭಿವೃದ್ಧಿಯತ್ತ ಹೆಚ್ಚಿನ ಆಸಕ್ತಿ ವಹಿಸಿಕೊಂಡು, …
Read More »*ಗ್ರಾಮೀಣದಲ್ಲಿ ಬಿಜೆಪಿ ಬೇರು ಗಟ್ಟಿ, ಅರಳಿದ ಕಮಲ* *ಜಾರಕಿಹೊಳಿ ಸಾಹುಕಾರ ಆಶೀರ್ವಾದ ಪಡೆದ ಬಿಜೆಪಿ ಪಡೆ*
ಗೋಕಾಕ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿಯ ವೀರ ಸೇನಾನಿಗಳು ಶನಿವಾರ ಮುಂಜಾನೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗುವ ಮೂಲಕ ಬಿಜೆಪಿಯ ಶಕ್ತಿ ಪದರ್ಶನ ನಡೆಸಿದರು. ಗೋಕಾಕನ ಗೃಹ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರು ಬಂದು ಸಚಿವ ರಮೇಶ ಜಾರಕಿಹೊಳಿ ಅವರ ಆಶೀರ್ವಾದ ಪಡೆದರು. ಗ್ರಾಮೀಣ ಭಾಗದಲ್ಲಿ ಬಿಜೆಪಿ ಮತ್ತಷ್ಟು ಬಲಗೊಂಡಿದೆ ಎಂದು ಸಚಿವರಿಗೆ ಮನವರಿಕೆ …
Read More »
CKNEWSKANNADA / BRASTACHARDARSHAN CK NEWS KANNADA