ಗೋಕಾಕ : ಕೊನೆಗೂ ಜಗತ್ತನ್ನೆ ಕಾಡಿರುವ ಮಹಾಮಾರಿ ಕೊರಾನಾದ ಲಸಿಕೆ ಬಂದು ಇನ್ನೇನು ಲಸಿಕೆ ನೀಡುವ ಕೆಲವು ದಿನಗಳ ಬಾಕಿ ಇರುವ ಮುಂಚೆ ಲಸಿಕೆಯನ್ನು ಯಾವ ರೀತಿ ಯಾರಿಗೆ ನೀಡಬೇಕೆಂದು ಗೋಕಾಕ ತಾಲೂಕಿನ ಕೊಣ್ಣೂರ ಸರಕಾರಿ ಆಸ್ಪತ್ರೆಯಲ್ಲಿ ಅಣುಕು ಪ್ರದರ್ಶನ ಮಾಡುವ ಮೂಲಕ ಲಸಿಕೆ ನೀಡುವದರ ಬಗ್ಗೆ ಇಲ್ಲಿನ ಆರೋಗ್ಯ ಸಿಬ್ಬಂದಿಗಳಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು ಮತ್ತು ಕೆಲವು ಅಂಗನವಾಡಿ ಕಾರ್ಯಕರ್ತರಿಂದ ಅಣುಕು ಪ್ರದರ್ಶನವನ್ನು ಮಾಡಸಿ ಲಸಿಕೆ …
Read More »
CKNEWSKANNADA / BRASTACHARDARSHAN CK NEWS KANNADA