Breaking News

Daily Archives: ಜನವರಿ 12, 2021

ಗೋಕಾಕ ಹಿಲ್ ಗಾರ್ಡನ್ ನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ಗೋಕಾಕ: ಇಲ್ಲಿನ ಹಿಲ್ ಗಾರ್ಡನ್ ನಲ್ಲಿ  ಸ್ವಾಮಿ ವಿವೇಕಾನಂದ 159 ನೇ ದಿನಾಚರಣೆ ಆಚರಣೆ ಮಾಡಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾದ ವಿವೇಕ್ ಜತ್ತಿ, ಅರವಿಂದ  ಕಾರ್ಚಿ ಮುಂತಾದವರು ಸ್ವಾಮಿ ವಿವೇಕಾನಂದ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಈ ಸಂದರ್ಭದಲ್ಲಿ  ವಿಠ್ಠಲ ಪರಸನ್ನವರ್,  ಪಾಂಡು ರಂಗಸುಬೆ, ವಿನೋದ ಡೊಂಗ್ರೆ, ಕಲ್ಪನಾ ಜೋಶಿ, ಸುರೇಶ ಮುದ್ದಪ್ಪಗೋಳ ಸೇರಿದಂತೆ ಮುಂತಾದವರು ಇದ್ದರು.

Read More »