ರೈತರ ಬೇಡಿಕೆಗಳಿಗೆ ಪೂರಕವಾಗಿ ಸ್ವಂದಿಸಲು ಸರಕಾರಗಳು ಎಡವಿವೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಆರೋಪಿಸಿದ್ದಾರೆ. ಬುಧವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಉತ್ತರ ಭಾರತದ ರೈತ ಸಂಘಟನೆಗಳು ಇಡೀ ದೇಶದ ರೈತರ ಧ್ವನಿಯಾಗಿ ಹೋರಾಟ ಮಾಡುತ್ತಿದ್ದರೂ ಕೇಂದ್ರ ಸರಕಾರ ಅವರ ಹೋರಾಟಕ್ಕೆ ಪೂರಕವಾಗಿ ಸ್ವಂದಿಸುತ್ತಿಲ್ಲದಿರುವುದು ದುರಂತವಾಗಿದ್ದು, ಈ ಹೋರಾಟದ ಭಾಗವಾಗಿ ನಾವೆಲ್ಲರೂ ರೈತರಿಗೆ ಬಲ ತುಂಬಬೇಕಾಗಿದೆ. ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸರ …
Read More »
CKNEWSKANNADA / BRASTACHARDARSHAN CK NEWS KANNADA