ಬೆಳಗಾವಿ: ಮೂಢನಂಬಿಕೆ, ಕಂದಾಚಾರ ಹೊಗಲಾಡಿಸಲು ನಿರಂತರ ಶ್ರಮಿಸುತ್ತಿರುವ ಶಾಸಕ ಸತೀಶ ಜಾರಕಿಹೊಳಿ ಅವರು ಸಂಸ್ಥಾಪಿಸಿರುವ ಮಾನವ ಬಂಧುತ್ವ ವೇದಿಕೆ ಸಂಘಟನೆ ಸದಾ ಒದಾ ಒಂದಿಲ್ಲದೊಂದು ವಿನೂತನ ಕಾರ್ಯಕ್ರಮದ ಮೂಲಕ ರಾಜ್ಯದ ಜನರ ಗಮನ ಸೆಳೆಯುತ್ತಿರುತ್ತದೆ. ಈ ಸಂಘಟನೆ ಕಾರ್ಯಕರ್ತರೊಬ್ಬರು ತಮ್ಮ ಮೊಮ್ಮಗನ ನಾಮಕರಣ ಕಾರ್ಯಕ್ರಮ ಸ್ಮಶಾನದಲ್ಲಿ ಆಯೋಜನೆ ಮಾಡುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ನಿಪ್ಪಾಣಿ ತಾಲೂಕಿನ ಹುನ್ನರಗಿ ರುದ್ರಭೂಮಿಯಲ್ಲಿ ಜ. 17(ನಾಳೆ) ಬೆಳಗ್ಗೆ 10.30 ಕ್ಕೆ ಈ ಕಾರ್ಯಕ್ರಮದಲ್ಲಿ …
Read More »Daily Archives: ಜನವರಿ 16, 2021
ಗೋಕಾಕ: ಕನ್ನಡ ಭವನ ನಿರ್ಮಿಸುವಂತೆ ಆಗ್ರಹಿಸಿ ಸಚಿವರಿಗೆ ಕರವೇ ಮನವಿ.
ಸಾಹಿತ್ಯಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ನಗರದಲ್ಲಿ ಸುಸಜ್ಜಿತ ಕನ್ನಡ ಭವನ ನಿರ್ಮಿಸುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಶನಿವಾರದಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಅರ್ಪಿಸಿದರು. ಗೋಕಾಕ ನಗರವು ಜಿಲ್ಲೆಯಲ್ಲಿ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಸಾಹಿತ್ಯಿಕವಾಗಿ, ಸಮಾಜಿಕವಾಗಿ , ಶೈಕ್ಷಣಿಕವಾಗಿ ಗೋಕಾಕ ನಗರದಲ್ಲಿ ದಿನಾಲೂ ಹತ್ತು ಹಲವಾರು ಕಾರ್ಯಕ್ರಮಗಳು ಜರಗುತ್ತಿವೆ. ಆದರೆ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರಿಯಾದ ಭವನದ ವ್ಯವಸ್ಥೆ ಇಲ್ಲವಾಗಿದೆ …
Read More »ಗೋಕಾಕ: ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ
ಗೋಕಾಕ: ಇಲ್ಲಿನ ತಾಲೂಕು ಆಸ್ಪತ್ರೆ ಆವರಣದಲ್ಲಿ ಶನಿವಾರ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು. ಕೋವಿಡ್ ಸೋಂಕಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಜನ ಸಾಮಾನ್ಯರು ತುಂಬ ಸಂಕಷ್ಟಕ್ಕೀಡಾಗಿದ್ದರು. ಕೋವಿಡ್ ಕಾಲದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ. ನಿರಂತರ ಶ್ರಮವಹಿಸಿ ವಿಜ್ಞಾನಿಗಳು ಕೋವಿಶಿಲ್ಡ್ ಲಸಿಕೆ ತಯಾರಿಸಿದ್ದು, ದೇಶ್ಯಾದ್ಯಂತ ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಯಶಸ್ವುಯಾಗಲಿ ಎಂದು ಹಾರೈಸಿದರು. …
Read More »
CKNEWSKANNADA / BRASTACHARDARSHAN CK NEWS KANNADA