ನಿಪ್ಪಾಣಿ: ಸ್ಮಶಾನ ಭೂಮಿಯೂ ಪವಿತ್ರ ಎಂದು ಸಾರಿ ಹೇಳಿರುವ ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಸತೀಶ ಜಾರಕಿಹೊಳಿ ಅವರು ಇಂದು ಮತ್ತೊಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಸ್ಮಶಾನ ಭೂಮಿಯಲ್ಲಿಯೇ ಮಗುವಿಗೆ ನಾಮಕರಣ ಮಾಡುವ ಮೂಲಕ ಪರಿವರ್ತನಾ ದಿನಕ್ಕೆ ಮೆರಗು ನೀಡಿದರು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮದ ಸಾಕ್ಷಿಯಾಯಿತು. ಬಾಳು ಬರಗಾಲೆ ಅವರ ಮೊಮ್ಮಗನಿಗೆ ಸ್ಮಶಾನದಲ್ಲಿ ತೊಟ್ಟಿಲು ತೂಗಿ, ‘ಭೀಮರಾವ್’ ಎಂದು ನಾಮಕರಣ ಮಾಡಲಾಯಿತು. …
Read More »
CKNEWSKANNADA / BRASTACHARDARSHAN CK NEWS KANNADA