Breaking News

Daily Archives: ಜನವರಿ 20, 2021

*ಕರ್ನಾಟಕದ ಗಡಿ ಭಾಗಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ – ಸಚಿವ ರಮೇಶ್ ಜಾರಕಿಹೊಳಿ‌*

ಕರ್ನಾಟಕದ ಗಡಿ ಜಿಲ್ಲೆಗಳು ಮತ್ತು ತಾಲ್ಲೂಕುಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು ರಾಜ್ಯದ ಬೊಕ್ಕಸಕ್ಕೆ ತುಂಬಾ ಒತ್ತಡವಾಗದಂತೆ ಅನುದಾನ‌ ನೀಡುವಂತೆ ಮುಖ್ಯಮಂತ್ರಿಗಳ‌ ಮನ ಒಲಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಹೇಳಿದರು. ಕರ್ನಾಟಕ ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ *ಡಾ. ಸಿ‌ ಸೋಮಶೇಖರ್* ಅವರೊಂದಿಗೆ ನಡೆದ ಮಾತುಕತೆಯ ವೇಳೆ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ‌* ಕರ್ನಾಟಕ ರಾಜ್ಯದ ಒಟ್ಟು 19 ಜಿಲ್ಲೆಗಳು ನೆರೆ …

Read More »