Breaking News

Daily Archives: ಜನವರಿ 23, 2021

ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ : ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರು ಅಭ್ಯರ್ಥಿ ಹೆಸರು ಘೋಷಣೆ ಮಾಡಿದ ಬಳಿಕ ಮಾಡಬೇಕು ಅಂತಾ ಏನು ಇಲ್ಲ. ಚುನಾವಣಾ ಆಯೋಗ ದಿನಾಂಕ ಪ್ರಕಟ ಮಾಡಿದ ಬಳಿಕವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗುತ್ತದೆ …

Read More »

ಶ್ರೀರಾಮ ಸೇನೆ ಗೋಕಾಕ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ರವಿ ಪೂಜಾರಿ ಆಯ್ಕೆ.!

ಗೋಕಾಕ: ಶ್ರೀರಾಮ ಸೇನೆಯ ಗೋಕಾಕ ತಾಲೂಕ ಘಟಕದ ಅಧ್ಯಕ್ಷರಾಗಿ ರವಿ ಪೂಜಾರಿ ಅವರನ್ನು ನೇಮಕ ಮಾಡಿ ಶ್ರೀ ರಾಮ ಸೇನೆ ಸಂಸ್ಥಾಪಕರಾದ, ಅಧ್ಯಕ್ಷ ಪ್ರಮೋದ ಮುತಾಲಿಕ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ನಗರದಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಅವರ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ರವಿ ಕೋಕಿಟಕರ ಆದೇಶ ಪ್ರತಿ ವಿತರಿಸಿದರು.

Read More »

ಮೂಡಲಗಿಗೆ ಶೀಘ್ರ ಉಪನೋಂದಣಾಧಿಕಾರಿಗಳ ಕಛೇರಿ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮೂಡಲಗಿ ತಾಲೂಕಿಗೆ ಅಗತ್ಯವಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಮಾರ್ಚ ತಿಂಗಳೊಳಗೆ ಪ್ರಾರಂಭಗೊಳ್ಳಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಹೆಸ್ಕಾಂನಿಂದ ನೂತನವಾಗಿ ಆರಂಭಗೊಂಡಿರುವ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪನೋಂದಣಾಧಿಕಾರಿಗಳ ಕಛೇರಿ ಪ್ರಾರಂಭಿಸುವುದಕ್ಕೆ ಈಗಾಗಲೇ ಸರ್ಕಾರದ ಬಳಿ ಪ್ರಸ್ತಾಪ ಇದೆ ಎಂದು ಹೇಳಿದರು. ತಾಲೂಕಿಗೆ ಅಗತ್ಯವಿರುವ ಸರಕಾರಿ ಕಛೇರಿಗಳನ್ನು ಪ್ರಾರಂಭಿಸಲಿಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಉಪನೋಂದಣಾಧಿಕಾರಿಗಳ ಕಛೇರಿ …

Read More »

ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸುಭಾಷ್ ಚಂದ್ರ ಬೋಸ್ ರ ಜಯಂತಿ ಆಚರಣೆ

ಬೆಳಗಾವಿ : ಬ್ರಿಟಿಷ್  ಸಾಮ್ರಾಜ್ಯದ ವಿರುದ್ಧ ಸಶಸ್ತ್ರ ಹೋರಾಟದ ಕಹಳೆ ಯನ್ನು ಊದಿದ ಪರಾಕ್ರಮಿ, ದೇಶಭಕ್ತ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ಜಯಂತಿಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಆಚರಿಸಿದರು. ಇದೇ ವೇಳೆ ಮಾತನಾಡಿದ ಅವರು,  ಸುಭಾಷ್ ಚಂದ್ರ ಬೋಸ್  ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ನೇತಾರು. ಅವರ ದೇಶಪ್ರೇಮ , ಧೈರ್ಯ ಮತ್ತು ಹೋರಾಟಗಳೇ ನಮಗೆ …

Read More »

*ಹಿರಿಯ ಪ್ರಚಾರಕ ದೇಸಾಯಿ ನಿಧನಕ್ಕೆ ಕಂಬನಿ ಮಿಡಿದ ಸಚಿವ ರಮೇಶ್ ಜಾರಕಿಹೊಳಿ‌*

ಕಳೆದ ಏಳು ದಶಕಗಳಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕರಾಗಿ ಸಮಾಜ ಸೇವೆ ಮಾಡುತ್ತಿದ್ದ *ಶ್ರೀ ಬಾಬುರಾವ್ ದೇಸಾಯಿ* ಅವರ ಸಾವು ಅತೀವ ದುಃಖವನ್ನುಂಟುಮಾಡಿದೆ ಎಂದು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಕಂಬನಿ‌ ಮಿಡಿದಿದ್ದಾರೆ. ಸಂಘದ ವಿವಿಧ ಸ್ತರದ ಜವಾಬ್ದಾರಿಗಳೊಂದಿಗೆ ವಿಶ್ವ ಹಿಂದೂ ಪರಿಷತ್ ನ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ, ಅಯೋಧ್ಯೆಯ ರಾಮ ಜನ್ಮಭೂಮಿ ಆಂದೋಲನದ‌ ಪ್ರಮುಖ ಸಂಚಾಲಕರಾಗಿ‌ ಕೆಲಸ‌ ಮಾಡಿದ್ದ ದೇಸಾಯಿ ಅವರು …

Read More »