ಮೂಡಲಗಿಯಲ್ಲಿ ಸಂಸದ ಈರಣ್ಣ ಕಡಾಡಿ ಅವರೊಂದಿಗೆ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ನೆರೆ ಹಾವಳಿ ಸಮಯದಲ್ಲಿ ಕುಸಿದು ಬಿದ್ದಿರುವ ಮನೆಗಳ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡುವ ವ್ಯವಸ್ಥೆ ಕೂಡಲೇ ಮಾಡಬೇಕು. ಹೈಡ್/ಡೆಲಿಟ್ ಆದ ಮನೆಗಳ ತಾಂತ್ರಿಕ ದೋಷವನ್ನು ಕೂಡಲೇ ನಿವಾರಿಸಬೇಕು. ಮಾರ್ಚ ತಿಂಗಳ ಅಂತ್ಯದೊಳಗೆ ವಸತಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ನಿವಾರಿಸಬೇಕೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ …
Read More »Daily Archives: ಜನವರಿ 24, 2021
ತುರ್ತು ಪರಿಸ್ಥಿತಿಯಲ್ಲಿ ಇದ್ದಾಗ 112 ಸಂಖ್ಯೆಗೆ ಕರೆ ಮಾಡಲು ಬೆಳಗಾವಿ ಎಸ್.ಪಿ ಮನವಿ
ಗೋಕಾಕ; ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗೋಕಾಕ ಪೋಲಿಸ್ ಇಲಾಖೆಯಿಂದ ಒಂದೆ ದೇಶ ಒಂದೆ ರಸ್ತೆ ಕರೆ ಸಂಖ್ಯೆ 112 ವಾಹನಗಳಿಗೆ ಬೆಳಗಾವಿ ಎಸ್,ಪಿ,ಲಕ್ಷ್ಮಣ ನಿಂಬರಗಿ ಗೋಕಾಕ ತಾಲೂಕಿನ ಪೋಲಿಸ್ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿದರು. ಅದಲ್ಲದೆ ಗೋಕಾಕ ವೃತ್ತಕ್ಕೆ ಬಂದಂತಹ 6 ವಾಹನಗಳಿಗೆ ಎಸ್,ಪಿ, ಲಕ್ಷ್ಮಣ ನಿಂಬರಗಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಗೋಕಾಕ ಶಹರ ಪೋಲಿಸ್ ಠಾಣೆಯ ವ್ಯಾಪ್ತಿಯ ಬಸವೇಶ್ವರ ವೃತ್ತದಿಂದ ಸಂಗೋಳ್ಳಿ ರಾಯಣ್ಣಾ ಸರ್ಕಲ್ …
Read More »
CKNEWSKANNADA / BRASTACHARDARSHAN CK NEWS KANNADA