ಗೋಕಾಕ : ಕೊಣ್ಣೂರಿನ ಶ್ರೀ ಆಚಾರ್ಯ ಶಾಂತಿಸಾಗರ ತಪೋವಣ ಶಿಕ್ಷಣ ಸಂಸ್ಥೆಯಲ್ಲಿ 72 ನೆಯ ಗಣರಾಜ್ಯೊತ್ಸವ ದಿನದಂದು ಅದ್ಯಕ್ಷ ಜಿನ್ನಪ್ಪ ಚೌಗಲಾ ಮತ್ತು ಉಪಾದಕ್ಷ ಮಹಾವೀರ ಬೂದಿಗೊಪ್ಪ ಸೇರಿ ಭಾರತಾಂಬೆಯ ಮತ್ತು ಡಾ: ಬಿ,ಆರ್,ಅಂಬೇಡ್ಕರವರ ಬಾವಚಿತ್ರಕ್ಕೆ ಪೂಜೆ ಸಲ್ಲಿಸಿ ದ್ವಜಾರೋಹಣ ನೇರವೆರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು, ಈ ಸಂದರ್ಭದಲ್ಲಿ ಶಾಲೆಯ ಅದ್ಯಕ್ಷರಾದ ಜಿನ್ನಪ್ಪ ಚೌಗಲಾ, ಉಪಾದಕ್ಷರಾದ ಮಹಾವೀರ ಬೂದಿಗೊಪ್ಪ, ಸದಸ್ಯರಾದ ಸಿದ್ದಪ್ಪ ಬೊರಗಲ್ಲೆ ಶಿಕ್ಷಕಿಯರಾದ, ಸುದಾ ಪೂಜೇರಿ, ರೋಹಿಣಿ ಮಿಶ್ಯಾಳೆ, …
Read More »Daily Archives: ಜನವರಿ 26, 2021
ರಕ್ತದಾನದಿಂದ ಒಂದು ಜೀವ ಉಳಿಸಿದ ಪುಣ್ಯ ಬರುತ್ತೆ: ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!
ಗೋಕಾಕ: ನಗರದ ಬೀರೇಶ್ವರ ಸಮುದಾಯ ಭವನದಲ್ಲಿ ಶ್ರೀ ಸಂಗೋಳ್ಳಿ ರಾಯಣ್ಣ ಯುವ ಪೌಂಡೇಶನ್ ಹಾಗೂ ಶ್ರೀರಾಮ ಸೇನಾ ನಗರ ಘಟಕದ ಆಶ್ರಯದಲ್ಲಿ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣ ಬಲಿದಾನ ದಿನ ಮತ್ತು ಗಣರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದ ಯುವಕರಿಗೆ ಪ್ರಮಾಣ ಪತ್ರಗಳನ್ನು ವಿತರಿಸುವ ಮೂಲಕ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅಂಬಿರಾವ ಪಾಟೀಲ ಅವರು, ಎಲ್ಲ ದಾನಗಳಲ್ಲಿ …
Read More »ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಒಗ್ಗಟ್ಟಿನಿಂದ ಅಭಿವೃದ್ಧಿ ಕಾರ್ಯಗಳು ಯಶಸ್ವಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ : ಸಂಘಟಿತ ಹೋರಾಟದಿಂದ ಮುನ್ನಡೆದರೆ ಎಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಹುಣಶ್ಯಾಳ ಪಿಜಿ ಗ್ರಾಮಸ್ಥರು ಈಗಾಗಲೇ ಸಾಬೀತು ಪಡಿಸಿದ್ದಾರೆ. ಹಿಂದಿನ ಗ್ರಾಪಂ. ಸದಸ್ಯರ ಒಗ್ಗಟ್ಟಿನ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸರ್ಕಾರಿ ಯೋಜನೆಗಳು ಯಶಸ್ವಿಕಂಡಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸಮೀಪದ ಹುಣಶ್ಯಾಳ ಪಿಜಿ ಗ್ರಾಮದ ಸಿದ್ಧಲಿಂಗ ಕೈವಲ್ಯಾಶ್ರಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಹುಣಶ್ಯಾಳ ಗ್ರಾಮದಲ್ಲಿ ಸರ್ಕಾರದ ಎಲ್ಲ ಯೋಜನೆಗಳನ್ನು …
Read More »ಸರ್ಕಾರ ರೈತರ ಕೃಷಿ ಮಸೂದೆಯನ್ನು ಹಿಂಪಡೆಯಬೇಕು : ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ.
ಗೋಕಾಕ : ಕೇಂದ್ರ ಸರ್ಕಾರದ ಕೃಷಿ ಮಸೂದೆ ಜಾರಿಯನ್ನು ಸುಪ್ರೀಂ ಕೋರ್ಟ್ ತಡೆದಿದೆ . ಜತೆಗೆ ಪ್ರತಿಭಟನೆ ಜನಸಾಮಾನ್ಯರ ಹಕ್ಕು ಅದನ್ನು ಮೊಟಕುಗೊಳಿಸಬಾರದು ಎಂದು ಮಹತ್ವದ ನಿರ್ದೇಶನವನ್ನು ನೀಡಿದೆ. ಇದರ ಹೊರತಾಗಿಯೂ ಸಹ ಕೇಂದ್ರ ಸರ್ಕಾರ ಮಸೂದೆಯನ್ನು ತರಲು ಹೊರಟಿದೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಕಿಡಿ ಕಾರಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಷಿ ಮಸೂದೆಯನ್ನು ವಿರೋಧಿ ದೇಶದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ …
Read More »ನಾಡಿನ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ.
ವಿವಿಧತೆಯಲ್ಲಿ ಏಕತೆಯನ್ನು ಸಾರುವ ನಮ್ಮ ಭಾರತ ದೇಶ ಸರ್ವ ಸಮುದಾಯದ ಪ್ರಜೆಗಳಿಗೂ ಸಮಾನ ಅವಕಾಶ ನೀಡಿದೆ. ಎಲ್ಲಕ್ಕಿಂತ ಶ್ರೇಷ್ಠ ನಮ್ಮ ರಾಷ್ಟ್ರ ಧರ್ಮವಾಗಿದೆ ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು 72ನೇ ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ತಿಳಿಸಿದ್ದಾರೆ. ನಮ್ಮ ದೇಶದ ತಿರಂಗಾಧ್ವಜ, ನಮ್ಮ ಹೆಮ್ಮೆಯ ಸೈನಿಕರ ಉಸಿರಿನಿಂದಲೇ ಹಾರಾಡುತ್ತಿದೆ. ಹಗಲು ರಾತ್ರಿ ಎನ್ನದೇ ನಮ್ಮ ದೇಶದ ಗಡಿ ಕಾಯುತ್ತಿರುವ ವೀರ ಯೋಧರಿಗೆ ನಾವು ನಮಿಸಬೇಕು ಎಂದು ಸಚಿವ …
Read More »
CKNEWSKANNADA / BRASTACHARDARSHAN CK NEWS KANNADA