ಗೋಕಾಕ: ಅನಾರೋಗ್ಯ ಪೀಡಿತರು ತುರ್ತು ಸಂದರ್ಭದಲ್ಲಿ ಇ-ಸಂಜೀವಿನಿ ಆಪ್ಯ್ ಮೂಲಕ ಆನ್ಲಾಯಿನ್ ಲಾಗಿನ್ ಆಗಿ ತಮ್ಮ ರೋಗಗಳಿಗೆ ತುರ್ತಾಗಿ ಚಿಕಿತ್ಸೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ: ರವೀಂದ್ರ ಅಂಟಿನ್ ತಿಳಿಸಿದರು. ಬುಧವಾರದಂದು ಸಾರ್ವಜನಿಕ ಆಸ್ಪತ್ರೆಯಲ್ಲಿ ಕರೆದ ಪತ್ರಿಕಾಗೋಷ್ಠಿಯನುದ್ದೇಶಿಸಿ ಮಾತನಾಡಿದ ಅವರು, ಇ-ಸಂಜೀವಿನಿ ಮೂಲಕ ಲಾಗಿನ ಆದಾಗ ತಕ್ಷಣವೇ ರೋಗಕ್ಕೆ ಸಂಬಂಧಿಸಿದ ವೈದ್ಯರಿಗೆ ಕರೆ ಹೋಗಲಿದ್ದು ವೈದ್ಯರು ತಮ್ಮ ಕರೆಗೆ ಉತ್ತರಿಸಿ ವೈದ್ಯಕೀಯ ಸಲಹೆಗಳನ್ನು ನೀಡಲಿದ್ದಾರೆ. ಈ …
Read More »Daily Archives: ಜನವರಿ 27, 2021
ಕೆಎಂಎಫ್ಗೆ ಹಾಲು ನೀಡುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೆಎಂಎಫ್ಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವಸತಿ ನಿಲಯವನ್ನು ನಿರ್ಮಿಸಿಕೊಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ಏರ್ಪಡಿಸಿದ್ದ ಕೃತಕ ಗರ್ಭಧಾರಣಾ ಕಾರ್ಯಕರ್ತರಿಗೆ ಇನಾಫ್ ತಂತ್ರಾಂಶವನ್ನು ಒಳಗೊಂಡ ಟ್ಯಾಬ್ ಮತ್ತು ಒಕ್ಕೂಟದ ಕಲ್ಯಾಣ ನಿಧಿಯಿಂದ ಫಲಾನುಭವಿಗಳಿಗೆ ಚೆಕ್ಗಳನ್ನು ವಿತರಿಸಿ …
Read More »
CKNEWSKANNADA / BRASTACHARDARSHAN CK NEWS KANNADA