Daily Archives: ಫೆಬ್ರವರಿ 5, 2021
ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಕಾರ್ಮಿಕ ಧುರೀಣರಾದ ಅಂಬಿರಾವ ಪಾಟೀಲ
ಗೋಕಾಕ : ಲೋಕೋಪಯೋಗಿ ಇಲಾಖೆಯಿಂದ ಅತಿವೃಷ್ಟಿಯಿಂದ ಹಾಳಾದ ರಸ್ತೆಯನ್ನು 2.5 ಕೋಟಿ ರೂ ವೆಚ್ಚದ ಕಾಮಗಾರಿಗೆ ಶುಕ್ರವಾರದಂದು ಕಾರ್ಮಿಕ ಧುರೀಣರಾದ ಅಂಬಿರಾವ ಪಾಟೀಲ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಟಿ ಆರ್ ಕಾಗಲ , ನಗರ ಸಭೆ ಸ್ಥಾಯಿ ಸಮಿತಿ ಚೇರಮನ್ ಕುತಬುದ್ದೀನ ಗೋಕಾಕ, ಮುಖಂಡರಾದ ಭೀಮಗೌಡ ಪೋಲೀಸಗೌಡರ, ಡಾ. ಜಿ.ಆರ್ ಸೂರ್ಯವಂಶಿ, ಅಶೋಕ ಗೋಣಿ ,ಚಿದಾನಂದ ದೇಮಶೆಟ್ಟಿ, ರವಿ ಪತ್ರಾವಳಿ, ಲಕ್ಕಪ್ಪಾ ತಹಶೀಲ್ದಾರ, ಅಬ್ದುಲರಹಮಾನ್ …
Read More »
CKNEWSKANNADA / BRASTACHARDARSHAN CK NEWS KANNADA