ಗೋಕಾಕ:ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಫ್ಯಾಕ್ಟರಿ ಚೇರ್ಮನ್ ಸಂತೋಷ್ ಜಾರಕಿಹೊಳಿ ಅವರಿಗೆ ಅನ್ನದಾತರು ಸನ್ಮಾನ ಮಾಡಿದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಎಲ್ಲ ಕಾರ್ಖಾನೆಗಳಿಗಿಂತ ರಾಜ್ಯದಲ್ಲಿಯೇ ಮೊದಲು ಅನ್ನದಾತರಿಗೆ ಬಿಲ್ಲನ್ನು ಕೊಟ್ಟು ಮಾದರಿ ಎನ್ನಲಾಗಿದೆ. ಅನ್ನದಾತರರಿಗೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ರದಂತಹ ಸಂತೋಷ್ ಜಾರಕಿಹೊಳಿ ಅವರು ಅವರ್ ಕಾರ್ಖಾನೆಗೆ ನೆರವು ನೀಡಿದಂಥ ಅನ್ನದಾತರಿಗೆ ಸನ 2020/ 21ರಲ್ಲಿ ನಡೆದ ಕಬ್ಬಿನ ನುರಿಸುವ ಸಮಾರಂಭದಲ್ಲಿ ಬಹುಮಾನ ವಿತರಣೆ ಮಾಡಿದ್ದಾರೆ. ಅವರು ಮಾಡಿದ …
Read More »Daily Archives: ಫೆಬ್ರವರಿ 6, 2021
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಲು ಆಗ್ರಹ
ಗೋಕಾಕ: ಪಂಚಮಸಾಲಿ ಸಮುದಾಯಕ್ಕೆ ಕೂಡಲೇ 2 ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಜನರು ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರಗೆ ಮನವಿ ಸಲ್ಲಿಸಿದರು. ಸಮುದಾಯದ ಸ್ಥಳೀಯ ಅಧ್ಯಕ್ಷ ಪ್ರಕಾಶ ಬಾಗೋಜಿ ಮಾತನಾಡಿ, “2ಎ ಮಿಸಲಾತಿ ನೀಡಲು ರಾಜ್ಯ ಸರ್ಕಾರ ಮೀನಮೇಷ ಎಣಿಸುತ್ತಿದೆ. ಮುಖ್ಯಮಂತ್ರಿಗಳು ಮಧ್ಯಾಹ್ನ ಒಂದು ಹೇಳಿಕೆ, ಸಂಜೆ ಒಂದು ಹೇಳಿಕೆ ನೀಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು. “ಯಡಿಯೂರಪ್ಪನವರಿಗೆ ಮೀಸಲಾತಿ ನೀಡಲು ಆಗದಿದ್ದರೇ ರಾಜೀನಾಮೆ ನೀಡಿ, …
Read More »*ನಮ್ಮ ಸಮಾಜದ ಸಾಮಾಜಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿಹಿಡಿಯಲು ವಾಲ್ಮೀಕಿ ಜಾತ್ರೆ ಆಯೋಜನೆ – ಸಚಿವ ರಮೇಶ್ ಜಾರಕಿಹೊಳಿ.*
ಭಾರತೀಯ ಪರಂಪರೆಯಲ್ಲಿ ಧಾರ್ಮಿಕ ಮಠ ಮತ್ತು ಪೀಠಗಳು ಸಾಮಾಜಿಕ ಜಾಗೃತಿ ಉಂಟುಮಾಡುತ್ತಿದ್ದು ಈ ಜನಜಾಗೃತಿಗಾಗಿಯೇ *ಮಹರ್ಷಿ ವಾಲ್ಮೀಕಿ ಜಾತ್ರೆ* ಹಮ್ಮಿಕೊಳ್ಳಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಮತ್ತು ವಾಲ್ಮೀಕಿ ಜಾತ್ರಾ ಸಮಿತಿಯ ಅಧ್ಯಕ್ಷ *ಶ್ರೀ ರಮೇಶ್ ಜಾರಕಿಹೊಳಿ* ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ *ಫೆಬ್ರವರಿ 8 ಮತ್ತು 9* ರಂದು *ಮಹರ್ಷಿ ವಾಲ್ಮೀಕಿ ಜಾತ್ರೆ* ಹಮ್ಮಿಕೊಂಡಿದ್ದು, ಶ್ರೀ ಮಠದ 23ನೇ ವಾರ್ಷಿಕೋತ್ಸವ, ಲಿಂಗೈಕ್ಯ ಜಗದ್ಗುರು …
Read More »
CKNEWSKANNADA / BRASTACHARDARSHAN CK NEWS KANNADA