ಗೋಕಾಕ : ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ಶನಿವಾರ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ಪಿ,ಎಸ್,ಆಯ್, ನಾಗರಾಜ ಖಿಲಾರೆಯವರು ಶ್ರೀಲಕ್ಷ್ಮಿ ದೇವಸ್ಥಾನದಲ್ಲಿ ಜನಸಂಪರ್ಕ ಸಭೆ ಮತ್ತು ಅಂಬೇಡ್ಕರ ನಗರದಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ನಡೆದ ದಲಿತ ಸಬೆ ಮತ್ತು ಒಂದೆ ದೇಶ ಒಂದೆ ತುರ್ತು ಸಂಖ್ಯೆಯ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಸ್ಥಳಿಯರನ್ನು ಉದ್ದೇಶಿಸಿ ಮಾತನಾಡಿ ತಮ್ಮ ಸುತ್ತಮುತ್ತಲು ಅಗ್ನಿ ದುರಂತ ಸಂಭವಿಸಿದ್ದಲ್ಲಿ,ಅಪಘಾತವಾಗಿದ್ದಲ್ಲಿ,ಅಪರಾಧವಾಗಿದ್ದಲ್ಲಿ ಹಾಗೂ ವಿನಾಕಾರಣ ಯಾರಾದರೂ ಅಣ್ಯ ವ್ಯಕ್ತಿಗಳು ಕುಡಿದು ಗಲಾಟೆ …
Read More »
CKNEWSKANNADA / BRASTACHARDARSHAN CK NEWS KANNADA