Breaking News

Daily Archives: ಫೆಬ್ರವರಿ 8, 2021

ತಾಂತ್ರಿಕ ಯುಗದಲ್ಲಿ ಮಕ್ಕಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಲು ಅಧುನಿಕ ಕಲಿಕಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು : ಸನತ್ ಜಾರಕಿಹೊಳಿ.

ಗೋಕಾಕ: ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಲಕ್ಷ್ಮೀ ಎಜುಕೇಶನ್ ಟ್ರಸ್ಟಿನ ಹಾಗೂ ಕ್ರೀಡೊ ( kreedo ) ಬೆಂಗಳೂರು ಇವರ ಸಹಭಾಗಿತ್ವದಲ್ಲಿ ದಿನಾಂಕ ಟ್ರಸ್ಟಿನ ಆವರಣದಲ್ಲಿ ಹೊಸ ಪಠ್ಯಕ್ರಮದೊಂದಿಗೆ ಪೂರ್ವ ಪ್ರಾಥಮಿಕ ಶಾಲೆಯ ಕೊಠಡಿಗಳ ಉದ್ಘಾಟನಾ ಸಮಾರಂಭ ಜರುಗಿತು. ಶನಿವಾರ ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟಿನಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಇಂದಿನ …

Read More »

*ಪ್ರತಿಭಾವಂತ ಮಕ್ಕಳಿಗೆ ಉತ್ತಮ ವೇದಿಕೆ ಒದಗಿಸಿಕೊಡಬೇಕು: ಪ್ರಿಯಾಂಕಾ ಜಾರಕಿಹೊಳಿ*

ಹರಿಹರ (ರಾಜನಹಳ್ಳಿ): “ವಾಲ್ಮೀಕಿ ಸಮುದಾಯದ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ” ಎಂದು ಸತೀಶ್ ಶುಗರ್ಸ್ ನಿರ್ದೇಶಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ವಾಲ್ಮೀಕಿ ಜಾತ್ರೆ ಅಂಗವಾಗಿ ಮಾಜಿ ಸಚಿವ ಚಳ್ಳಕೇರಿ ತಿಪ್ಪೇಸ್ವಾಮಿ ವೇದಿಕೆಯಲ್ಲಿ ಸೋಮವಾರ ಆಯೋಜಿಸಿದ್ದ ರಾಜ್ಯಮಟ್ಟದ ಮಾತೆ ಶಬರಿ ಮಹಿಳಾ ಜಾಗೃತಿ ಸಮಾವೇಶದಲ್ಲಿ ವಿಶೇಷ ಅತಿಥಿಯಾಗಿ ಅವರು ಮಾತನಾಡಿದರು. “ಸಮುದಾಯದ ಮಹಿಳೆಯರಲ್ಲಿ ಶಿಕ್ಷಣದ ಕೊರತೆ ಇದೆ. ಪಾಲಕರು ಗಂಡು ಮಕ್ಕಳ ಜೊತೆಗೆ ಹೆಣ್ಣು ಮಕ್ಕಳಿಗೂ ಉನ್ನತ ಶಿಕ್ಷಣ ಕೊಡಿಸಬೇಕು” …

Read More »