ಬೆಳಗಾವಿ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಬಯಸಿದರೆ ಗೋಕಾಕ ಕ್ಷೇತ್ರದಿಂದ ನಾನೇ ಸ್ಪರ್ಧಿಸುತ್ತೇನೆ’ ಎಂದು ಇಲ್ಲಿನ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಇಲ್ಲಿ ಶುಕ್ರವಾರ ಹೇಳಿದರು. ‘ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಗ್ರಾಮೀಣ ಕ್ಷೇತ್ರ ಟಾರ್ಗೆಟ್ ಮಾಡುತ್ತಿದ್ದಾರೆಯೇ’ ಎಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ಲಕ್ಷ್ಮಿ, ‘ನನಗೆ ಉತ್ತರ ಕೊಡಲು ಜಾಸ್ತಿ ಸಮಯ ಬೇಕಿಲ್ಲ. ಅವರ ಆರೋಪಕ್ಕೆ ನಾನೇನು ಮೌನವಾಗಿಲ್ಲ. 2023ರ ಚುನಾವಣೆಯಲ್ಲಿ ಜನರಿಂದಲೇ ಉತ್ತರ ಕೊಡಿಸಲು ಕಾಯುತ್ತಿದ್ದೇನೆ’ ಎಂದು …
Read More »Daily Archives: ಫೆಬ್ರವರಿ 12, 2021
*ಬೆಳಗಾವಿ ಲೋಕಸಭೆ ಉಪಚುನಾವಣೆ ಅಭ್ಯರ್ಥಿಯನ್ನು ಹೈಕಮಾಂಡ್ ಘೋಷಿಸುತ್ತದೆ: ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ*
ಬೆಳಗಾವಿ: “ಕಾಂಗ್ರೆಸ್ ಪಕ್ಷ ಅಹಿಂದ ಪರವಾಗಿಯೇ ಇದೆ. ಮತ್ತೆ ಅಹಿಂದ ಹೋರಾಟ ಮಾಡುವ ಅಗತ್ಯ ಇಲ್ಲ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷ ಎಲ್ಲ ಸಮುದಾಯಗಳನ್ನು ಒಳಗೊಂಡಿರುವ ಪಕ್ಷವಾಗಿದೆ. ಹೀಗಾಗಿ, ಅಹಿಂದ ಹೋರಾಟವನ್ನು ಮತ್ತೆ ಸಂಘಟಿಸುವ ಅವಶ್ಯಕತೆ ಇಲ್ಲ” ಎಂದರು. “ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಸಮುದಾಯಗಳ ಮೀಸಲಾತಿ ಹೋರಾಟದಲ್ಲಿ ರಾಜಕೀಯವೂ ನಡೆಯುತ್ತಿದೆ ಹಾಗೂ ಷಡ್ಯಂತ್ರವೂ ಇದೆ. ಅರ್ಹವಾಗಿ ಮೀಸಲಾತಿ …
Read More »
CKNEWSKANNADA / BRASTACHARDARSHAN CK NEWS KANNADA