ಗೋಕಾಕ : ಮೇ 7 ರಂದು ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಮೂಡಲಗಿ ತಾಲ್ಲೂಕಿನ ಅರಭಾವಿ ಪಟ್ಟಣದ ಕುತುಬಸಾಬ್ ಬಾಗವಾನ ಅವರ ಕುಟುಂಬಕ್ಕೆ ಬುಧವಾರ ಇಲ್ಲಿನ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 5 ಲಕ್ಷ ರೂ. ಚೆಕ್ ವಿತರಿಸಿದರು. ಇದೇ ವೇಳೆ ಮಾತನಾಡಿ, ಇಂಧನ ಇಲಾಖೆಯಿಂದ ಮಂಜೂರಾದ ಪರಿಹಾರ ಧನವನ್ನು ಕುಟುಂಬದವರು ಸದ್ಭಳಕೆ ಮಾಡಿಕೊಳ್ಳಬೇಕು. ಈ ಹಣವನ್ನು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಬ್ಯಾಂಕ್ನಲ್ಲಿ ಠೇವಣಿಯಾಗಿಟ್ಟು , …
Read More »Daily Archives: ಫೆಬ್ರವರಿ 17, 2021
ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಗೋಕಾಕ ಆರೋಪಿ ಬಂಧನ
ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ಎಫ್ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಪ್ರಮುಖ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸುವ ಮೂಲಕ ಪ್ರಕರಣದ ಜಾಲ ಭೇದಿಸಿದ್ದಾರೆ. ಗೋಕಾಕ ತಾಲೂಕಿನ ನಲ್ಲಾನಟ್ಟಿ ಗ್ರಾಮದ ಶಿವಲಿಂಗ್ ಪಾಟೀಲ ಎಂಬಾತ ಕಿಂಗ್ ಪಿನ್ ನನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಎಫ್ಡಿಎ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಈತ ಪ್ರಮುಖ ಪಾತ್ರ ವಹಿಸಿದ್ದನು. ಕಳೆದ 10-12 ದಿನಗಳಿಂದ ತಲೆಮರೆಸಿಕೊಂಡಿದ್ದ ಈತನ ಬಂಧನಕ್ಕೆ ಪೊಲೀಸರು ಬಲೆ …
Read More »
CKNEWSKANNADA / BRASTACHARDARSHAN CK NEWS KANNADA