ಕರ್ನಾಟಕ ರಕ್ಷಣಾ ವೇದಿಕೆಯ ನೂತನ ತಾಲ್ಲೂಕು ಘಟಕ ಉದ್ಘಾಟನಾ ಸಮಾರಂಭ ಇಂದು ದೂಪದಾಳ ಪ್ರವಾಸಿ ಮಂದಿರದಲ್ಲಿ ನಡೆಸಲಾಯಿತು ಕಾರ್ಯಕ್ರಮದ ಅದ್ಯಕ್ಷತೆಯನ್ನು ವಿಭಾಗೀಯ ಮಹಿಳಾ ಅದ್ಯಕ್ಷರಾದ ರೇಶ್ಮಾ ಕಿತ್ತೂರ ರವರು ವಹಿಸಿದ್ದರು ಮುಖ್ಯ ಅಥಿತಿಗಳಾಗಿ ಜಿಲ್ಲಾ ಉಪಾಧ್ಯಕ್ಷ ಅಕ್ಬರ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಶ ಕೊಪ್ಪದ ಶ್ರೀಮತಿ ಅನ್ನಪೂರ್ಣ ಅಸೂರಕರ ಯುವ ಘಟಕದ ಜಿಲ್ಲಾ ಅದ್ಯಕ್ಷ ರೋಶನ್ ಶೆಟ್ಟಿ ಆಗಮಿಸಿದ್ದರು ರೆಹಮಾನ್ ಮೊಕಾಶಿ ಇವರನ್ನು ಜಿಲ್ಲಾ ಸಂಚಾಲಕರಾಗಿ ಆಯ್ಕೆ ಆದರು …
Read More »Daily Archives: ಫೆಬ್ರವರಿ 21, 2021
ಮೂಡಲಗಿಯಲ್ಲಿ ನೂತನ ಕಚೇರಿ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಾಗರೀಕರಿಗೆ ಅನುಕೂಲವಾಗಲು ಪಟ್ಟಣದಲ್ಲಿರುವ ತಹಶೀಲ್ದಾರ ಕಛೇರಿ ಬಳಿ ತಮ್ಮ ಶಾಸಕರ ಕಛೇರಿಯನ್ನು ಪ್ರಾರಂಭಿಸಲಾಗಿದ್ದು, ಇದರ ಸದ್ಬಳಕೆಯನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ಬಸವನಗರದಲ್ಲಿ ನೂತನವಾಗಿ ಆರಂಭಿಸಲಾದ ಅರಭಾವಿ ಶಾಸಕರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ ಹೊಸ ತಾಲೂಕು ರಚನೆ ಬಳಿಕ ಸಾರ್ವಜನಿಕರ ಹಿತದೃಷ್ಟಿಯಿಂದ ಮೂಡಲಗಿಯಲ್ಲಿ ತಮ್ಮ ಕಛೇರಿಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ತಮ್ಮ …
Read More »ಮಸಗುಪ್ಪಿ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ
ಮೂಡಲಗಿ : ಮಸಗುಪ್ಪಿ ಮಹಾಲಕ್ಷಿ ದೇವಿ ದೇವಸ್ಥಾನವು ಭಕ್ತರ ಸಕಲ ಇಷ್ಟಾರ್ಥಗಳನ್ನು ನೆರವೇರಿಸುವ ಪುಣ್ಯಕ್ಷೇತ್ರವಾಗಿ ಬೆಳೆಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಸುಮಾರು 5 ಕೋಟಿ ವೆಚ್ಚದಲ್ಲಿ ಮಹಾಲಕ್ಷ್ಮಿ ದೇವಿ ದೇವಸ್ಥಾನದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. 2.50 ಕೋಟಿ ರೂ.ವೆಚ್ಚದಲ್ಲಿ ದೇವಸ್ಥಾನದ ಹೊಸ ಕಟ್ಟಡ, 50 ಲಕ್ಷ ರೂ.ವೆಚ್ಚದಲ್ಲಿ ದೇವಸ್ಥಾನದ ಸಿಖರ , …
Read More »
CKNEWSKANNADA / BRASTACHARDARSHAN CK NEWS KANNADA