ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು, ಕಾಕತಿ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಸಾರ್ವಜನಿಕರ ಕುಂದು ಕೊರತೆ ಆಲಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರು, ಒಳ ಚರಂಡಿ ಹಾಗೂ ರಸ್ತೆ ಸಮಸ್ಯೆಗಳ ಕುರಿತು ಸಾರ್ವಜನಿಕರು ಶಾಸಕರ ಗಮನಕ್ಕೆ ತಂದರು. ಇವರ ಸಮಸ್ಯೆಗೆ ಸ್ಪಂದಿಸಿದ ಶಾಸಕರು ಶೀಘ್ರದಲ್ಲೇ ನೆರವೇರಿಸುವ ಬಗ್ಗೆ ಬರವಸೆ ನೀಡಿದರು, ಉದೋಗ ಖಾತರಿ ಯೋಜನೆ ಸದುಪಯೋಗ ಪಡೆಸಿಕೊಂಡು ಗ್ರಾಮ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಲಹೆ ನೀಡಿದರು. …
Read More »Daily Archives: ಫೆಬ್ರವರಿ 22, 2021
ಹೈಕಮಾಂಡ್ ಬುಲಾವ್: ದೆಹಲಿಗೆ ತೆರಳಿದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ಪಂಚಮಸಾಲಿ ಮೀಸಲಾತಿ ಸಮಾವೇಶ ಹಾಗೂ ಪಾದಯಾತ್ರೆ ಬಳಿಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದಿಡೀರ್ ದೆಹಲಿಗೆ ತೆರಳಿದ್ದಾರೆ.ಪಕ್ಷದ ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಯತ್ನಾಳ್ ದೆಹಲಿಗೆ ತೆರಳಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಯತ್ನಾಳ್ ಅವರ ದೆಹಲಿ ಭೇಟಿಯಿಂದಾಗಿ ಅನೇಕ ವಿಚಾರಗಳು ಚೆರ್ಚೆಗೆ ಗ್ರಾಸವಾಗಿವೆ.ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿ ನೋಟೀಸ್ ನೀಡಿತ್ತು.ನೋಟೀ ಸಿಗೆ ಅವರು 11 ಪುಟಗಳ ಉತ್ತರವನ್ನು ನೀಡಿದ್ದರು.ಅದರಲ್ಲಿ 45 ಪ್ಯಾರಾಗಳು ಯಡಿಯೂರಪ್ಅವರ ಸ್ವಜನ ಪಕ್ಷಪಾತ,ಪುತ್ರ …
Read More »
CKNEWSKANNADA / BRASTACHARDARSHAN CK NEWS KANNADA