Breaking News

Daily Archives: ಫೆಬ್ರವರಿ 23, 2021

ಎಲ್ಲರನ್ನು ಗಣನೆಗೆ ತೆಗೆದುಕೊಳ್ಳದೇ ಏಕಪಕ್ಷೀಯವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ॥ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಪಸ್ವರ.!

ಗೋಕಾಕ:  ನೆರೆ ಹಾವಳಿ ಹಾಗೂ ಕರೋನಾ ವೈರಸ್ಸನಿಂದಾಗಿ ತತ್ತರಿಸಿರುವ ಗೋಕಾವಿ ನಾಡಿನಲ್ಲಿ ಅದ್ದೂರಿ ಸಮ್ಮೇಳನ ಅವಶ್ಯಕತೆ ಇತ್ತಾ ಎಂದು ಹಿರಿಯ ಸಾಹಿತಿ ಮಹಾಲಿಂಗ ಮಂಗಿ ಕಸಾಪ ತಾಲೂಕ ಘಟಕದ ವಿರುದ್ಧ ವಾಗ್ದಾಳಿ ನಡೆಸಿದರು. ಅವರು, ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಸಂಭಾವನೆ ನೀಡಿ ಚಿತ್ರ ನಟಿಯರನ್ನು ಕರೆ ತಂದು ಸಮ್ಮೇಳನ ನಡೆಸುವದು ಸರಿಯಲ್ಲ. ಸಾರ್ವಜನಿಕರು ನೀಡಿದ ಹಣ ದುರ್ಬಳಕೆಯಾಗಬಾರದು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಒಬ್ಬರ ಕೈಗೊಂಬೆಯಾಗಿದ್ದಾರೆ ಎಂದು …

Read More »

ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್‍ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಸಾರ್ವಜನಿಕರನ್ನುದ್ಧೇಶಿಸಿ ಮಾತನಾಡಿದ ಅವರು, ರೈತರಿಗೆ ಪಿಕೆಪಿಎಸ್ ಗಳು ಜೀವನಾಡಿಯಾಗಿವೆ ಎಂದು ಹೇಳಿದರು. ಧರ್ಮಟ್ಟಿ ಪಿಕೆಪಿಎಸ್‍ನಿಂದ ರೈತರಿಗೆ ಅನುಕೂಲವಾಗಲು ಸಾಲವನ್ನು …

Read More »

*ಮಹದಾಯಿ ವಿವಾದ:ನ್ಯಾಯಾಂಗ ನಿಂದನೆಗೆ ಸಂಬಂಧಿಸಿ ರಾಜ್ಯಕ್ಕೆ ನೋಟಿಸ್ ಜಾರಿ ಮಾಡಿಲ್ಲ-ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟನೆ

ನವದೆಹಲಿ : ಕರ್ನಾಟಕ ಮತ್ತು ಗೋವಾ ನಡುವೆ ತಲೆದೋರಿರುವ ಮಹದಾಯಿ ನದಿ ನೀರು ಹಂಚಿಕೆ ಸಂಬಂಧದ ಗೋವಾ ವಾದಕ್ಕೆ ಪ್ರತಿಯಾಗಿ ಸುಪ್ರೀಂ ಕೋರ್ಟ್ ಜಂಟಿ ಸಮಿತಿಯಿಂದ ಸ್ಥಳ ಪರಿಶೀಲನೆಗೆ ಆದೇಶಿಸಿದೆಯೇ ಹೊರತು ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯಕ್ಕೆ ನೋಟಿಸ್ ಜಾರಿ ಮಾಡಿಲ್ಲ ಎಂದು ಜಲ ಸಂಪನ್ಮೂಲ ಸಚಿವ *ರಮೇಶ್ ಜಾರಕಿಹೊಳಿ* ಸ್ಪಷ್ಟನೆ ನೀಡಿದ್ದಾರೆ. ವಿವಿಧ ರಾಜ್ಯಗಳೊಂದಿಗಿನ ನದಿ ನೀರು ಹಂಚಿಕೆ ಸಂಬಂಧ ಉದ್ಭವಿಸಿರುವ ಬಿಕ್ಕಟ್ಟಿಗೆ ಪ್ರತಿಯಾಗಿ ನವದೆಹಲಿ ಪ್ರವಾಸ …

Read More »