Breaking News

Daily Archives: ಫೆಬ್ರವರಿ 25, 2021

ಕೌಜಲಗಿಯಲ್ಲಿ ‘ಹರ್ ಘರ್ ಜಲ್’ ಕಾಮಗಾರಿಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

1.20 ಕೋಟಿ ರೂ. ಮೊತ್ತದ ಜೆಜೆಎಂ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಗುದ್ದಲಿ ಪೂಜೆ ಮೂಡಲಗಿ : ಪೈಪಲೈನ್ ಮೂಲಕ 1242 ಮನೆಗಳಿಗೆ ಕುಡಿಯುವ ನೀರಿನ ಸೌಕರ್ಯ ತಲುಪಲಿದ್ದು, ಈ ಯೋಜನೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಕೌಜಲಗಿಯಲ್ಲಿ ಜರುಗಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನೆರವೇರಿಸಿ ಮಾತನಾಡಿದ …

Read More »

ಗೋಕಾಕ ಸಾಹಿತ್ಯ ಸಮ್ಮೇಳನಕ್ಕೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸುವುದಾಗಿ ಕನ್ನಡಪರ ಸಂಘಟನೆಗಳ ಎಚ್ಚರಿಕೆ.

ಗೋಕಾಕ: ಇದೇ ತಿಂಗಳು 27 ರಂದು ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಕರ ವಿರುದ್ದ ಗೋಕಾಕ ಗ್ರಾಮೀಣ ಭಾಗದ ಕನ್ನಡ ಪರ ಸಂಘಟನೆಗಳು ಘಟಪ್ರಭಾ ನಗರದಲ್ಲಿ ಗುರುವಾರ ಸಂಜೆ ಸಭೆ ಸೇರಿ ತೀವ್ರ ವಿರೊಧ ವ್ಯಕ್ತ ಪಡಿಸಿದರು. ಈ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಾಶಿ ಅವರು ಈ ಸಮ್ಮೇಳನದ ಆಮಂತ್ರಣ ಪತ್ರಿಕೆಯಲ್ಲಿ ಗ್ರಾಮೀಣ ಭಾಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಗ್ರಾಮೀಣ ಭಾಗದ ಘಟಾನುಘಟಿ ಕನ್ನಡ …

Read More »