Breaking News

Daily Archives: ಫೆಬ್ರವರಿ 26, 2021

ಹೊನಗಾ ಗ್ರಾಮದಲ್ಲಿ ನೂತನ ಆಟೋ ನಿಲ್ದಾಣಕ್ಕೆ ರಾಹುಲ್ ಜಾರಕಿಹೊಳಿ ಚಾಲನೆ

ಬೆಳಗಾವಿ: ತಾಲೂಕಿನ ಹೊನಗಾ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನೂತನ ಆಟೋ ನಿಲ್ದಾಣಕ್ಕೆ ಯುವ ಮುಖಂಡ ರಾಹುಲ್ ಜಾರಕಿಹೊಳಿ ಶುಕ್ರವಾರ ಚಾಲನೆ ನೀಡಿದರು. ಗ್ರಾಮದ ಜನರು ರಾಹುಲ್ ಜಾರಕಿಹೊಳಿ ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಮಹಿಳೆಯರು ಆರುತಿ ಮಾಡಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ರಾಹುಲ್ ಅವರನ್ನು ಗ್ರಾಮಸ್ಥರು ಹಾಗೂ ಅವರ ಅಭಿಮಾನಿಗಳು ಸತ್ಕರಿಸಿದರು. ಜಿಲ್ಲಾ ಪಂಚಾಯ್ತಿ ಸದಸ್ಯ ಸಿದ್ದು ಸುಣಗಾರ, ಗ್ರಾಪಂ ಅಧ್ಯಕ್ಷ ವಿಜಯ ಹೊನಮನಿ, ಬೈರು ಕಾಂಬ್ಳೆ, ಸುರೇಶ ನಾಯ್ಕ್, …

Read More »

ಭಾರತ ದೇಶದ ಕೀರ್ತಿ ಹೆಚ್ಚಿಸುವುದು ಕ್ರೀಡೆಯಲ್ಲಿದೆ : ಸತೀಶ ಜಾರಕಿಹೊಳಿ

ರಾಯಬಾಗ: ಗ್ರಾಮೀಣ ಭಾಗದ ಕ್ರೀಡಾಪಟುಗಳು ತಾಲೂಕಾ ಹಾಗೂ ಜಿಲ್ಲಾ ಮಟ್ಟದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ರಾಜ್ಯಮಟ್ಟದ ಕ್ರಿಡಾಕೂಟಕ್ಕೆ ಆಯ್ಕೆಯಾಗಬೇಕು ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡುವ‌ ಮೂಲಕ ವಿಶ್ವದಲ್ಲಿ ಭಾರತ ದೇಶ ಗುರುತಿಸುವ ಹಾಗೆ ಮಾಡುವ ಶಕ್ತಿ ಈ ಕ್ರೀಡೆಯಲ್ಲಿದೆ ಎಂದು ಕೆಪಿಸಿಸಿ ಕಾರ್ಯಾದರ್ಶಿ ಹಾಗೂ ಶಾಸಕ‌ ಸತೀಶ ಜಾರಕಿಹೊಳಿ ಹೇಳಿದರು. ಅವರು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ ಶ್ರೀ ಸಿದ್ದರಾಮೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜ ಹಾಗೂ …

Read More »