ಗೋಕಾಕ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿರಿ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು ತಮ್ಮ ಕಛೇರಿಯಲ್ಲಿ ತಾಲೂಕಿನ ಕೊಣ್ಣೂರ ಪುರಸಭೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅನುದಾನ ವಿತರಿಸಿ ಮಾತನಾಡಿದರು. ಸನ್ 2019-20 ಮತ್ತು 2020-21 ರ ಸಾಲಿನ ಎಸ್.ಎಫ್.ಸಿ ಅನುದಾನ ಶೇ 24.10% ರ ಯೋಜನೆಯಡಿಯಲ್ಲಿ ರೂ 2.42 ಲಕ್ಷಗಳ ಅನುದಾನದಲ್ಲಿ 5 ಫಲಾನುಭವಿಗಳಿಗೆ ಪರಿಶಿಷ್ಟ ಜಾತಿ ವರ್ಗದ ಬಿ.ಇ …
Read More »
CKNEWSKANNADA / BRASTACHARDARSHAN CK NEWS KANNADA