ಗೋಕಾಕ: ಇವತ್ತು ಸಾಹುಕಾರರ ಕುಟುಂಬದಲ್ಲಿ ಮತ್ತೊಂದು ಖುಷಿಯ ದಿನ ಇದೆ ದಿನ ಒಂದು ವರ್ಷದ ಹಿಂದೆ ಶ್ರೀ ಸಂತೋಷ್ ಜಾರಕಿಹೊಳಿ ದಂಪತಿಗಳು ಒಂದು ಗಂಡು ಮಗುವಿಗೆ ಜನ್ಮ ನೀಡಿದ ವಿಶೇಷ ದಿನ ಹುಟ್ಟಿನಿಂದಲೂ ಸರಳತೆಯನ್ನು ಮೆರೆದು ಬಂದ ಸಾಹುಕಾರರ ಕುಟುಂಬ ಮಗುವಿನ ಹೆರಿಗೆಯನ್ನು ಸರ್ಕಾರಿ ದವಾಖಾನೆಯಲ್ಲಿ ಮಾಡಿ ಒಂದು ಮಾದರಿಯಾಗಿತ್ತು ಇಂದು ಆ ಪ್ರೀತಿಯ ಕಂದಮ್ಮನಿಗೆ ಮೊದಲನೇ ವರ್ಷ ತುಂಬಿದ ದಿನ ಇಂದು ಕೂಡ ಒಂದು ಸಾಮಾಜಿಕ ಕಳಕಳಿಯನ್ನು ಹೊತ್ತು …
Read More »Monthly Archives: ಫೆಬ್ರವರಿ 2021
ಗೋಕಾಕ ಬ್ಲಾಕ್ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆ
ಗೋಕಾಕ: ಗೋಕಾಕ ಬ್ಲಾಕ್ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕೊಣ್ಣೂರಿನ ರಾಹುಲ್ ಬಡೇಸಗೋಳ ಆಯ್ಕೆಯಾಗಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆದೇಶದ ಮೇರೆಗೆ ಇವರನ್ನು ನೇಮಿಸಲಾಗಿದೆ. ಕಾರ್ಯಕರ್ತರಾದ ಪಾಂಡು ಮನ್ನಿಕೇರಿ, ವಿವೇಕ ಜತ್ತಿ, ಪ್ರಕಾಶ್ ಡಾಂಗೆ, ಅಜ್ಜಪ್ಪ ಕರನಿಂಗ, ಪ್ರವೀಣ್ ಗುಡ್ಡಾಕಾಯು, ಮಂಜುಳಾ ರಾಮಗಾನಟ್ಟಿ, ಇಮ್ರಾನ್ ತಕ್ಕೀರ್, ಹನುಮಂತ ಗೋಪಾಳೆ, ಸುನೀಲ ಗುಡ್ಡಾಕಾಯು, ಶಿವು ಕಿಲಾರಿ, ನಿಯಾಲ ಹುಲಿಕಟ್ಟ, ಬಾಬಾಜಾನ್, ಶ್ರೀಶೈಲ್ ಅವರ ಸಹಕಾರದಿಂದ ಅಧ್ಯಕ್ಷ ಸ್ಥಾನವನ್ನು ಪಡೆದಿದ್ದಾರೆ.
Read More »
CKNEWSKANNADA / BRASTACHARDARSHAN CK NEWS KANNADA