Breaking News

Daily Archives: ಮಾರ್ಚ್ 1, 2021

ಬಡ ವಿದ್ಯಾರ್ಥಿಗೆ ಲ್ಯಾಪ್ ಟಾಪ್ ಕೊಡಿಸಿದ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರರು ಹಾಗೂ ಯುವ ಮುಖಂಡರಾದ ಪ್ರಿಯಾಂಕಾ ಹಾಗೂ ರಾಹುಲ್ ಜಾರಕಿಹೊಳಿ ಅವರು ಬಡ, ಪ್ರತಿಭಾವಂತ ವಿದ್ಯಾರ್ಥಿಯ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಸ್ಥಳೀಯ ವಿದ್ಯಾರ್ಥಿ ಸುರೇಶ ಪೂಜೇರಿ ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಇಂಜಿನಿಯರಿಂಗ್ ವಿದ್ಯಾಭ್ಯಾಸ ಕೈಗೊಂಡಿದ್ದಾನೆ. ಆತನಿಗೆ ವಿದ್ಯಾಭ್ಯಾಸಕ್ಕೆ ಲ್ಯಾಪ್ ಟಾಪ್ ನ ಅಗತ್ಯವಿತ್ತು. ಈ ವಿಷಯ ಅರಿತ ಪ್ರಿಯಾಂಕಾ ಹಾಗೂ ರಾಹುಲ್ ಅವರು ಸೋಮವಾರ …

Read More »