Breaking News

Daily Archives: ಮಾರ್ಚ್ 5, 2021

ಶರಣ ಸಂಸ್ಕೃತಿ ಉತ್ಸವ ಗೋಕಾಕ ಭಾಗದ ಸಾಂಸ್ಕೃತಿಕ , ಧಾರ್ಮಿಕ ಹಬ್ಬವಾಗಿದೆ : ಶಾಸಕ ಸತೀಶ ಜಾರಕಿಹೊಳಿ

ಗೋಕಾಕ: ಶರಣ ಸಂಸ್ಕೃತಿ ಉತ್ಸವ ಗೋಕಾಕ ಭಾಗದ ಸಾಂಸ್ಕೃತಿಕ , ಧಾರ್ಮಿಕ ಹಬ್ಬವಾಗಿ ಜಿಲ್ಲೆಯಲ್ಲಿ ತನ್ನದೇ ಆದ ಛಾಪು ಮೂಡಿಸಿದೆ ಎಂದು ಯಮಕನಮರಡಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ನಗರದ ಶೂನ್ಯ ಸಂಪಾದನ ಮಠಕ್ಕೆ ಭೇಟಿ ನೀಡಿ ಶ್ರೀಮಠದ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು ನಿಗದಿತ ಕಾರ್ಯಕ್ರಮಗಳು ಇರುವುದರಿಂದ ಶರಣ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸಲು ಆಗಲಿಲ್ಲ, ಖ್ಯಾತ ವಿದ್ವಾಂಸರು , ಚಿಂತಕರನ್ನು ಕರೆಯಿಸಿ ಜನರಲ್ಲಿ …

Read More »