ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣದಲ್ಲಿ ಸಚಿವ ಹುದ್ದೆಗೆ ರಾಜೀನಾಮೆ ನೀಡಿದ್ದ ರಮೇಶ್ ಜಾರಕಿಹೋಳಿ ಅವರ ವಿರುದ್ದ ಷಟ್ಯಂತ್ರ ಮಾಡಲಾಗಿದೆ ಎಂದು ಅವರ ಸಹೋದರ, ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೋಳಿ ಹೇಳಿದರು. ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ಷಡ್ಯಂತ್ರದಲ್ಲಿ ನಾಲ್ಕು ಮಂದಿ ಭಾಗಿಯಾಗಿದ್ದಾರೆ. ಹಾಗೂ ಸಂತ್ರಸ್ಥ ಯುವತಿಗೆ 50 ಲಕ್ಷದ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿದರು. ಆದರೆ ನಾಲ್ವರ ಹೆಸರನ್ನು ಈಗಲೇ ಬಹಿರಂಗಪಡಿಸಲ್ಲ. ಷಡ್ಯಂತ್ರದ ಹಿಂದೆ ಕಾಣದ ಕೈಗಳ ಕೈವಾಡ ಇದೆ. …
Read More »Daily Archives: ಮಾರ್ಚ್ 7, 2021
ಸಾಹುಕಾರ್ ವಿರುದ್ಧ ನೀಡಿದ ದೂರು ವಾಪಸ್ ॥ ಸತ್ಯ ಮೇವ ಜಯತೆ ಎಂದ ಅಭಿಮಾನಿಗಳು.
ಗೋಕಾಕ : ಗೋಕಾಕ ಸಾಹುಕಾರ ರಮೇಶ್ ಜಾರಕಿಹೊಳಿ ಅವರ CD ಕೇಸ್ಗೆ ಸಂಬಂಧಿಸಿದಂತೆ ನೀಡಿದ್ದ ದೂರನ್ನು ದಿನೇಶ್ ಕಲ್ಲಹಳ್ಳಿ ವಾಪಸ್ ಪಡೆದಿದ್ದಾರೆ. ಇಂದು ಈ ಪ್ರಕರಣಕ್ಕೆ ಹೊಸ ಟ್ವೀಸ್ಟ ಸಿಕ್ಕಿದ್ದು ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ದೂರಿನ ಕೇಸ್ ವಕೀಲರ ಮೂಲಕ ವಾಪಸ್ ಪಡೆಯಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರಿನ ವಿಚಾರದಲ್ಲಿ ದಿನೇಶ್ ಕಲ್ಲಹಳ್ಳಿ ಬಹುದೊಡ್ಡ ಯೂ-ಟರ್ನ್ ಹೊಡೆದಿದ್ದು, ನೀಡಿದ್ದ ದೂರು ವಾಪಸ್ ಪಡೆದಿದ್ದಾರೆ. ಇನ್ನು ಮಾರ್ಚ್ …
Read More »
CKNEWSKANNADA / BRASTACHARDARSHAN CK NEWS KANNADA