Breaking News

Daily Archives: ಮಾರ್ಚ್ 9, 2021

ಎಂಇಎಸ್ ಉದ್ಧಟತನ ಖಂಡಿಸಿ ಕರವೇ ಪ್ರತಿಭಟನೆ.

ಬೆಳಗಾವಿ ಮಹಾನಗರ ಪಾಲಿಕೆ ಮೇಲಿನ ಕನ್ನಡದ ಧ್ವಜ ತೆರವುಗೊಳಿಸಲು ಎಂಇಎಸ್ ನಡೆಸಿದ ಪ್ರಯತ್ನ ಖಂಡಿಸಿ ಗೋಕಾಕ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ನೂರಾರು ಕಾರ್ಯಕರ್ತರು ಘಟಪ್ರಭಾದಲ್ಲಿ ಪ್ರತಿಭಟನೆ ನಡೆಸಿದರು. ಗೋಕಾಕ ತಾಲೂಕು ಘಟಪ್ರಭಾ ಮೃತ್ಯುಂಜಯ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಎಂಇಎಸ್ ಉದ್ಧಟತನದ ವಿರುದ್ಧ ಘೋಷಣೆ ಮೊಳಗಿಸಿದರು. ಕೂಡಲೇ ಗದ್ದಲಕೋರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರನ್ನು …

Read More »

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್ , ರಾಜ್ಯಾದ್ಯಂತ 11 ಜಿಲ್ಲೆ 28 ಕಡೆ ದಾಳಿ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ ಎಸಿಬಿಯ (ACB Raid) ಅಧಿಕಾರಿಗಳು ಇಂದು ಮಂಗಳವಾರ ಬೆಳ್ಳಂಬೆಳಗ್ಗೆಯೇ ರಾಜ್ಯದ 11 ಜಿಲ್ಲೆಗಳಲ್ಲಿ 28 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ವಿವಿಧ ಇಲಾಖೆಯ ಒಂಬತ್ತು ಅಧಿಕಾರಿಗಳ (Govt Officers) ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳ ತಂಡಗಳು ದಾಖಲೆಗಳನ್ನ ಪರಿಶೀಲನೆ ನಡೆಸಿವೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ರೇಡ್ ನಡೆದಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಮೈಸೂರು, …

Read More »