Breaking News

Daily Archives: ಮಾರ್ಚ್ 11, 2021

ಶರಣಸಂಸ್ಕೃತಿ ಉತ್ಸವದಲ್ಲಿ ಯುವ ಮುಖಂಡ ರಾಹುಲ್ ಜಾರಕಿಹೊಳಿಗೆ ಸತ್ಕಾರ

ಮೂಡಲಗಿ: “ಯೋಗದಿಂದ ರೋಗಮುಕ್ತ ಸಮಾಜ ನಿರ್ಮಾಣ ಸಾಧ್ಯವಿದೆ. ಪ್ರತಿಯೊಬ್ಬರು ಯೋಗವನ್ನು ರೂಢಿಸಿಕೊಳ್ಳಬೇಕು” ಎಂದು ಅಮೃತಾನಂದ ಸ್ವಾಮೀಜಿ ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದ ಮಲ್ಲಿಕಾರ್ಜುನ ಮಠದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ಶರಣಸಂಸ್ಕೃತಿ ಉತ್ಸವ, ವೇದಾಂತ ಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳ ಸ್ಮರಣೋತ್ಸವ ಹಾಗೂ ಸಿದ್ದಲಿಂಗ ಸ್ವಾಮೀಜಿಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು ಮಾತನಾಡಿದರು. “ಪ್ರತಿದಿನ ಯೋಗ ಮಾಡುವುದರಿಂದ ರೋಗಗಳನ್ನು ದೂರವಿಡಬಹುದು. ಯೋಗದಿಂದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವಿದೆ” ಎಂದರು. “ಮಾಟ-ಮಂತ್ರ, ಮೂಢನಂಬಿಕೆಗಳಿಂದ ಜನರು ಹೊರಬರಬೇಕು. …

Read More »