ಯಮಕನಮರಡಿ: “ಮಹಿಳೆಯರು ಕಾಯ್ದೆ, ಕಾನೂನುಗಳನ್ನು ತಿಳಿದುಕೊಳ್ಳಬೇಕು. ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಹಿಂದೇಟು ಹಾಕಬಾರದು” ಎಂದು ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಗ್ರಾಮದಲ್ಲಿ ಸಂಜೀವಿನಿ ಗ್ರಾಮ ಪಂಚಾಯ್ತಿ ಮಟ್ಟದ ಒಕ್ಕೂಟಗಳು, ಯಮಕನಮರಡಿ, ಹತ್ತರಗಿ ಹಾಗೂ ಜಿಲ್ಲಾ ಸ್ತ್ರೀ ಒಕ್ಕೂಟ ಮತ್ತು ಹುಕ್ಕೇರಿ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಅಮೇರಿಕಾದಲ್ಲಿ 1914ರಲ್ಲಿ …
Read More »
CKNEWSKANNADA / BRASTACHARDARSHAN CK NEWS KANNADA