Breaking News

Daily Archives: ಮಾರ್ಚ್ 16, 2021

ಶಿವಯೋಗಿಗಳ ಸೇವೆ ಮಾಡಿದರೆ ಮನಸ್ಸಿಗೆ ತೃಪ್ಪಿ : ಶಿವಬಸವ ಸ್ವಾಮಿಜೀ

ನದಿ ಇಂಗಳಗಾಂವ: ಈ ನಾಡಿನಲ್ಲಿ ಸಾವಿರಾರು ಮಠಗಳು ಇವೆ ಅದರಲ್ಲಿ ಶಿವಯೋಗಿಗಳು ನೆನಪಿಸುವುದು ಅದು ಶ್ರೀ ಮುರಘೇಂದ್ರ ಶಿವಯೋಗಿಗಳ ಶಕ್ತಿ ಅಪಾರವಾದದ್ದುಎಂದು ಅಥಣಿಯ ಗಚ್ಚಿನಮಠ ಶಿವಬಸವ ಸ್ವಾಮಿಗಳು ಹೇಳಿದರು. ಅವರು ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದಲ್ಲಿ ನಡೆಯುತ್ತಿರುವ 60 ನೇ ಮಹಾಶಿವರಾತ್ರಿಯ ನಡೆಯುತ್ತಿರುವ ಶರಣ ಸಂಸ್ಕ್ರತಿ ಉತ್ಸವ 6 ನೇ ದಿನದ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಾ ನೂರಾರು ಹಳ್ಳಿಗಳ ಶಿವಯೋಗಿ‌ ಶ್ರೀಗಳಿಂದ ಮುರಘೇಂದ್ರ ಸ್ವಾಮಿಗಳ ಶತಮಾನೋತ್ಸವ ಅಂಗವಾಗಿ …

Read More »

ಪಾಮಲದಿನ್ನಿ ಗ್ರಾಮದಲ್ಲಿ ವಿವಿಧ ಕಟ್ಟಡ ಕಾಮಗಾರಿಗೆ ಪೂಜೆ

ಗೋಕಾಕ ತಾಲ್ಲೂಕಿನ ಪ್ರಮುಖ ಗ್ರಾಮ ಪಂಚಾಯಿತಿ ಪಾಮಲದಿನ್ನಿ ವ್ಯಾಪ್ತಿಯಲ್ಲಿ ಸುಮಾರು 1ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧೆಡೆ 6 ಶಾಲಾ ಕೊಠಡಿ ಹಾಗೂ ರಾಜೀವ ಗಾಂಧಿ ಸೇವಾ ಕೇಂದ್ರದ ಕಟ್ಟಡ ಭೂಮಿ ಪೂಜೆಗೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀ ಮಲ್ಲಪ್ಪ ಕಾಡಪ್ಪ ಕೌಜಲಗಿ,ಭೀಮಶಿ ನಿಲಜಗಿ,ಮಲ್ಲಪ್ಪ ಕಮತಿ, ತಾಲೂಕು ಪಂಚಾಯತ ಸದಸ್ಯರಾದ ಸಿದ್ದವ್ವ ಸಂಪಗಾರ, ಹಾಗೂ ಶಾಲಾ ಸುಧಾರಣ ಸಮೀತಿಯ ಸದಸ್ಯರು ಶಾಲಾ ಪ್ರದಾನ ಗುರುಮಾತೆ ಶ್ರೀಮತಿ ರೇಣುಕಾ ಹಿರೇಮನಿ ಶಾಲಾ …

Read More »

ಗೋಕಾಕ ನಗರ ಸಭೆ ವಾರ್ಡ ನಂ13ರ ಉಪಚುನಾವಣೆಯಲ್ಲಿ ಮಾವ ಅಳಿಯನ ಪೈಪೋಟಿ.

ಗೋಕಾಕ ನಗರದಲ್ಲಿ ಹಿರಿಯ ಸದಸ್ಯರಾದ ಕೋತ್ವಾಲ ಗೌಡರು ಹಾಗೂ ಗಿರೀಶ್ ಖೋತ ಅಕಾಲಿಕ ನಿಧನ ಹೊಂದಿದ ಕಾರಣ ನಗರ ವಾರ್ಡ ನಂ 13 ಮತ್ತು ವಾರ್ಡ ನಂ 26 ರಲ್ಲಿ ಉಪಚುನಾವಣೆ ಬಂದಿದೆ. ಹೌದು ವಾರ್ಡ ನಂ 13 ಕ್ಕೆ “ಸಾಮಾನ್ಯ” ಹಾಗೂ ವಾರ್ಡ ನಂ 26 ಕ್ಕೆ ಹಿಂದುಳಿದ ವರ್ಗಗಳ “ಅ” ಮೀಸಲಾತಿ ಪ್ರಕಟವಾಗಿದ್ದು. ನಾಮಪತ್ರಗಳನ್ನು ಸಲ್ಲಿಸುವ ಕೊನೆಯ ದಿನಾಂಕ 17-03-2021. ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ 18-03-2021. ನಾಮಪತ್ರ …

Read More »

ರಾಜ್ಯದಲ್ಲಿ ಉಪ ಚುನಾವಣೆಗೆ ಮಹೂರ್ತ ಫಿಕ್ಸ್ .

ಬೆಂಗಳೂರು: ರಾಜ್ಯದಲ್ಲಿ 2 ವಿಧಾನ ಸಭೆ ಮತ್ತು1 ಲೋಕ ಸಭಾ ಉಪಚುನಾವಣೆಗೆ ದಿನಾಂಕ ನಿಗಧಿಯಾಗಿದ್ದು, ಏಪ್ರಿಲ್‌ 17 ರಂದು ನಡೆಸಲಾಗುತ್ತೆ ಚುನಾವಣಾ ಆಯೋಗ ತಿಳಿಸಿದೆ. ಮನಗೋಳಿಯಿಂದ ತೆರವಾದ ಸಿಂಧಗಿ ಕ್ಷೇತ್ರಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗಿಲ್ಲ. ಒಂದು ಲೋಕಸಭಾ ಕ್ಷೇತ್ರವಾದ ಬೆಳಗಾವಿ ಕ್ಷೇತ್ರಕ್ಕೆ ಮತ್ತು ವಿಧಾನ ಸಭಾ ಕ್ಷೇತ್ರಗಳಾದ ಬೀದರ್‌ʼನ ಬಸವ ಕಲ್ಯಾಣ ಮತ್ತು ಮಾಸ್ಕಿ ವಿಧಾನ ಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 17ರಂದು ಚುನಾವಣೆ ನಡೆಸಲಾಗುವುದು. ಇನ್ನು ಈ ಚುನಾವಣೆಗಳಿಗೆ ನಾಮಪತ್ರ …

Read More »

*ಮಹಿಳಾ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ರಾಹುಲ್ ಜಾರಕಿಹೊಳಿ ಚಾಲನೆ*

ಚಿಕ್ಕೋಡಿ : ತಾಲ್ಲೂಕಿನ ಮುಗಳಿ ಗ್ರಾಮದಲ್ಲಿ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಬಸವಜ್ಯೋತಿ ಯೂತ್ ಫೆಡರೇಷನ್ ಸಹಯೋಗದಲ್ಲಿ ಆಯೋಜಿಸಿದ್ದ ಮಹಿಳಾ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ನಿನ್ನೆ ಚಾಲನೆ ನೀಡಿದರು. ಬಳಿಕ ರಾಹುಲ್ ಜಾರಕಿಹೊಳಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕ್ರೀಡೆ ಸೇರಿ ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾರೆ. ತಮ್ಮದೇಯಾದ ಚಾಪು ಮುಡಿಸುತ್ತಿದ್ದಾರೆ. ಪುರುಷರಿಗಿಂತ ನಾವೇನು ಕಡಿಮೆ ಇಲ್ಲ ಎಂಬುವುದನ್ನು ಸಾಭೀತು ಮಾಡುತ್ತಿದ್ದಾರೆ. …

Read More »