Breaking News

Daily Archives: ಮಾರ್ಚ್ 19, 2021

ಅಭಿಮಾನಿಗಳಿಂದ ಕೆಎಮ್ಎಫ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ.

ಗೋಕಾಕ: ಕೆಎಮ್ಎಫ್ ನಿರ್ದೇಶಕರಾದ ಅಮರನಾಥ ರ ಜಾರಕಿಹೊಳಿಯವರ ಹುಟ್ಟು ಹಬ್ಬದ ನಿಮಿತ್ಯವಾಗಿ ಇಂದು ನಗರದಲ್ಲಿ ಅಭಿಮಾನಿಗಳು ಅತ್ಯಂತ ಸರಳವಾಗಿ ಅವರ ಹುಟ್ಟು ಹಬ್ಬವನ್ನು ಆಚರಿಸಿದರು. ಅಮರನಾಥ ಜಾರಕಿಹೊಳಿ ಅವರು ತಾಲೂಕಿನ ಐದು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಒಂದು ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಮಕ್ಕಳಿಗೆ ಅನುಕೂಲವಾಗುವಂತೆ ಎಲ್ಲ ರೀತಿಯ ಅಭಿವೃದ್ಧಿ ಮಾಡಲು ಮುಂದಾಗಿದ್ದಾರೆ. ಅದೇ ಅಮರನಾಥ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ಗುರುಪ್ರಸಾದ್ ಪಾವಡೆ ಹಾಗೂ ಅನೇಕ ಅಭಿಮಾನಿಗಳು ಇಂದು ಸರಕಾರಿ …

Read More »