Breaking News

Daily Archives: ಮಾರ್ಚ್ 21, 2021

ಗೋಕಾಕದಲ್ಲಿ ನಗರ ಸಭೆ ಉಪಚುನಾವಣೆ ರಣಕಹಳೆ: ಗೌಡರಿಂದ ಭರ್ಜರಿ ಪ್ರಚಾರ.

ಗೋಕಾಕ: ನಗರ ಸಭೆ ಉಪಚುನಾವಣೆ ಕಾವು ಜೋರಾಗಿದ್ದು, ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ. ಸದ್ಯಸರ ಅಕಾಲಿಕ ಮರಣದ ಕಾರಣದಿಂದ ತೆರವಾದ ಗೋಕಾಕ ನಗರಸಭೆಯ ವಾರ್ಡ ನಂ 13ನೇಯ ಉಪಚುನಾವಣೆಯಲ್ಲಿ ಅದೇ ವಾರ್ಡಿನ ಯುವಕ ವಿಷ್ಣು ಗೌಡ ಪಾಟೀಲ್ ಕಣಕ್ಕೆ ಇಳಿದಿದ್ದಾರೆ. ಇಂದು ವಿಷ್ಣು ಗೌಡ ಪಾಟೀಲ್ ಭರ್ಜರಿ ಪ್ರಚಾರ ಆರಂಭ ಮಾಡಿದ್ದು ಶಿವನ ಗೌಡ ಪಾಟೀಲ್ ಸಾಥ ನೀಡಿದ್ದಾರೆ. ವಾರ್ಡಿನ ಗುರು ಹಿರಿಯರನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು. ತದನಂತರ ಮಾತನಾಡಿದ …

Read More »

ದಳವಾಯಿ ಕುಟುಂಬದ ಮೂರನೇ ಕುಡಿ ರಾಜಕೀಯದತ್ತ !

ಗೋಕಾಕ : ನಗರ ಸಭೆ ಉಪಚುನಾವಣೆ ಪೈಪೋಟಿ ಜೋರಾಗಿದ್ದು ಈ ವಾರ್ಡನಲ್ಲಿ ಮಾಜಿ ನಗರ ಅಧ್ಯಕ್ಷ ಸಿದ್ದಲಿಂಗ ದಳವಾಯಿ ಸುಪುತ್ರ ಸಮಾಜ ಸೇವೆಗಾಗಿ ರಾಜಕೀಯದತ್ತ ತಮ್ಮ ಚಿತ್ತ ಹರಿಸಿದ್ದಾರೆ. ಅಕಾಲಿಕ ಮರಣದ ಕಾರಣದಿಂದ ತೆರವಾದ ಗೋಕಾಕ ನಗರಸಭೆಯ ವಾರ್ಡ ನಂಬರ 13ನೇಯ ಉಪಚುನಾವಣೆಯಲ್ಲಿ ದಳವಾಯಿ ಕುಟುಂಬದ ಮೂರನೆ ಕುಡಿ ಅಭಿಷೇಕ ಸಿದ್ದಲಿಂಗಪ್ಪ,ದಳವಾಯಿ, ಸಮಾಜ ಸೇವೆಗಾಗಿ ಇವತ್ತು ವಾರ್ಡ ನಂಬರ 13ಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದಾರೆ. ಮೊದಲಿನಿಂದಲೂ ಸಮಾಜ ಸೇವೆಗಾಗಿಯೆ ಪ್ರಸಿದ್ದಿ …

Read More »