ಗೋಕಾಕ: ನಗರ ಸಭೆ ಉಪಚುನಾವಣೆ ಕಾವು ಜೋರಾಗಿದ್ದು, ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ. ಸದ್ಯಸರ ಅಕಾಲಿಕ ಮರಣದ ಕಾರಣದಿಂದ ತೆರವಾದ ಗೋಕಾಕ ನಗರಸಭೆಯ ವಾರ್ಡ ನಂ 13ನೇಯ ಉಪಚುನಾವಣೆಯಲ್ಲಿ ಅದೇ ವಾರ್ಡಿನ ವಿಷ್ಣು ಗೌಡ ಪಾಟೀಲ್ ಕಣಕ್ಕೆ ಇಳಿದಿದ್ದಾರೆ. ಇಂದು ವಿಷ್ಣು ಗೌಡ ಪಾಟೀಲ್ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದ್ದು ಅವರ ಆತ್ಮೀಯ ಗೆಳೆಯ ಮಂಜುನಾಥ್ ತುರಾಯಿದಾರ ಸಾಥ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ವಿಷ್ಣು ಗೌಡ ಪಾಟೀಲ್ …
Read More »Daily Archives: ಮಾರ್ಚ್ 22, 2021
ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಬೇಕು : ಅಶೋಕ್ ಪೂಜಾರಿ ಆಗ್ರಹ.
ಬೆಳಗಾವಿ: ‘ಇಲ್ಲಿನ ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಬೇಕು’ ಎಂದು ಆಗ್ರಹಿಸಿ ಉತ್ತರ ಕರ್ನಾಟಕ ವಿಕಾಸ ವೇದಿಕೆ ನೇತೃತ್ವದಲ್ಲಿ ಮುಖಂಡರು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಹಾಗೂ ಕಪ್ಪು ಮಾಸ್ಕ್ ಧರಿಸಿ ಸುವರ್ಣ ವಿಧಾನಸೌಧ ಬಳಿಯ ಸರ್ವಿಸ್ ರಸ್ತೆಯಲ್ಲಿ ಸೋಮವಾರ ಧರಣಿ ನಡೆಸಿದರು. ಮುಖಂಡ ಅಶೋಕ ಪೂಜಾರಿ ಮಾತನಾಡಿ, ‘ರಾಜ್ಯಮಟ್ಟದ ಪ್ರಮುಖ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರಿಸದೆ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿದೆ. ಕೊಟ್ಟ ಭರವಸೆಗಳನ್ನು ಈಡೇರಿಸುತ್ತಿಲ್ಲ. ಇದು ಖಂಡನೀಯ. ಶಾಸಕರು ಸರ್ಕಾರದ …
Read More »ಬೆಳಗಾವಿ ಉಪ ಚುನಾವಣೆ : ಸರ್ಕಾರದ ದುರಾಡಳಿತವೇ ಪ್ರಮುಖ ವಿಷಯ: ಸತೀಶ್ ಜಾರಕಿಹೊಳಿ
ಬೆಳಗಾವಿ : ಮಾರ್ಚ್ 25 ರೊಳಗೆ ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗುತ್ತದೆ. ಪ್ರಧಾನಿ ಮೋದಿ , ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರವನ್ನೇ ಮೊದಲು ಟಾರ್ಗೆಟ್ ಮಾಡಲಿದ್ದೇವೆ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾತನಾಡಿ, ಕೇಂದ್ರ ಕೃಷಿ ಕಾಯ್ದೆ, ಮೋದಿ ಅವರು ಏಳು ವರ್ಷದ ಆಡಳಿತ, ತೈಲ ಬೆಲೆ ಏರಿಕೆ, ಖಾಸಗೀಕರಣ , ಸ್ಥಳೀಯವಾಗಿ ಕಳೆದ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ …
Read More »
CKNEWSKANNADA / BRASTACHARDARSHAN CK NEWS KANNADA