Breaking News

Daily Archives: ಮಾರ್ಚ್ 30, 2021

ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ.

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಬಿಜೆಪಿ ಶಾಲು ಹಾಕಿಕೊಂಡು ಚುನಾವಣಾಧಿಕಾರಿ ಕಚೇರಿಗೆ  ಆಗಮಿಸಿದ ಮಂಗಲಾ ನಾಮನಿರ್ದೇಶನ ಮಾಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಉಮೇಶ್ ಕತ್ತಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಂಕರಗೌಡ ಪಾಟೀಲ, ಶಾಸಕರಾದ ಅಭಯ …

Read More »

ರಂಗೇರಿದ ಉಪಚುನಾವಣೆ ಅಖಾಡ: ಗಮನ ಸೆಳೆದ ಅಭ್ಯರ್ಥಿಗಳ ಮಕ್ಕಳ ಪ್ರಚಾರ

ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಕಣ ರಂಗೇರಿದ್ದು, ಕಾಂಗ್ರೆಸ್ ನಿಂದ ಕಣದಲ್ಲಿರುವ ತಂದೆ ಪರ ಮಕ್ಕಳು ಮತ ಬೇಟೆ ಆರಂಭಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಲಿಗೆ ಚಕ್ರ ಕಟ್ಟಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಹಾಗೂ ಬಿಜೆಪಿಯಿಂದ ಮಂಗಳಾ ಅಂಗಡಿ ಬೆಳಗಾವಿಯಲ್ಲಿ ಸ್ಪರ್ಧಿಸಿದ್ದಾರೆ. ಸತೀಶ್ ಜಾರಕಿಹೊಳಿ ಪರ , ಮಗ ರಾಹುಲ್ ಹಾಗೂ ಮಗಳು ಪ್ರೀಯಾಂಕಾ ಜಾರಕಿಹೊಳಿ ಪ್ರಚಾರ ನಡೆಸಿದ್ದರೇ. ಮತ್ತೊಂದೆಡೆ ಮಂಗಲಾ ಅಂಗಡಿ …

Read More »