Breaking News

Daily Archives: ಏಪ್ರಿಲ್ 1, 2021

ಕಾಟಿಕ/ಕಲಾಲ/ ಸೂರ್ಯವಂಶ ಕ್ಷತ್ರೀಯ ಸಮುದಾಯವನ್ನು ಸಮಾಜವನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸಲು ಮನವಿ…

ಗೋಕಾಕ: ನಗರದ ತಹಶಿಲ್ದಾರರ ಮೂಲಕ ಲಕಾಕ ಕಾಟಿಲ ಸಮಾಜ ಅಭಿವೃದ್ಧಿ ಸೇವಾ ಕಮೀಟಿ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರಕಾರ ಹಾಗು ಸಚಿವರು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಮುಖ್ಯ ಕಾರ್ಯದರ್ಶಿ ಸಮಾಜ ಕಲ್ಯಾಣ ಇಲಾಖೆ , ಬೆಂಗಳೂರು ಇವರಿಗೆ ಮನವಿ ಪತ್ರ ನೀಡಲಾಯಿತು. ಕಾಟಿಕ/ಕಲಾಲ/ ಸೂರ್ಯವಂಶ ಕ್ಷತ್ರೀಯ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆಂದು ಸುಮಾರು 1975 ರಿಂದಲೂ ಖಾಟಿಕ್ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆನ್ನುವ ದಿಸೆಯಲ್ಲಿ ಹಲವಾರು ಪ್ರಯತ್ನಗಳು …

Read More »

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು!

ಗೋಕಾಕ: ಹಳೆಯ ದ್ವೇಷದ ಕಾರಣ ಗೋಕಾಕದಲ್ಲಿ‌ ಯುವಕನೊರ್ವನಿಗೆ ಚಾಕು ಇರಿತದಿಂದ ಗಂಬೀರ ಗಾಯಗೊಂಡ ಕಾರಣ ಸಂಬಂದಿಕರು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಶಾಲ ತಾಯಿ, ಸರೋಜಾ, ಮೇಸ್ತ್ರೀ 23 ವರ್ಷದ ಎಂಬ ಯುವಕನಿಗೆ ಗೋಕಾಕ ತಹಸಿಲ್ದಾರ ಕಚೇರಿಯ ಆವರಣದಲ್ಲಿ ಹಳೆಯ ದ್ವೇಷದ ಕಾರಣ 5-6 ಜನ ದುಷ್ಕರಮಿಗಳು ಚಾಕು ಹಾಕಿದ್ದರಿಂದ ಸ್ಥಳದಲ್ಲಿದ ಸಂಬಂದಿಕರು ತಕ್ಷಣ ಗೋಕಾಕ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Read More »