Breaking News

Daily Archives: ಏಪ್ರಿಲ್ 3, 2021

ಉಪ ಚುನಾವಣೆ ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಬೇಕು : ಸತೀಶ್ ಜಾರಕಿಹೊಳಿ

ಸವದತ್ತಿ : ‘ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್  ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಪಕ್ಷ ಅವಕಾಶ ಮಾಡಿ ಕೊಟ್ಟಿದೆ. ಈ ಚುನಾವಣೆ ಸವಾಲ್ ಆಗಿದೆ, ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಮಬನೂರ ಮತ್ತು ಬೆನಕಟ್ಟಿ ಗ್ರಾಮದಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು,  ಕಾಂಗ್ರೆಸ್ ಕಾರ್ಯಕರ್ತರು ಸಕ್ರಿಯವಾಗಿ ಪ್ರಚಾರದಲ್ಲಿ ಪಾಲ್ಗೊಳ್ಳಿ. ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಿಬೇಕು. ಕೈ ಅಭ್ಯರ್ಥಿ ಗೆಲ್ಲಲು ಒಳ್ಳೆಯ …

Read More »

ಪ್ರಿಯಾಂಕಾ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಕರ್ತರು ಕಾಂಗ್ರೆಸ್ ಗೆ ಸೇರ್ಪಡೆ..

ಗೋಕಾಕ: ದೂರದೃಷ್ಟಿ ಹಾಗೂ ಅಭಿವೃದ್ದಿ ಪರ ಯೋಜನೆಗಳು ಮತ್ತು ಜನಪರ ಕಾರ್ಯಗಳು ಲೋಕಸಭಾ ಉಪಚುನಾವಣೆಯಲ್ಲಿ ನಮ್ಮ ತಂದೆ ಸತೀಶ ಜಾರಕಿಹೊಳಿ ಅವರ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಪ್ರಿಯಾಂಕಾ ಜಾರಕಿಹೊಳಿ ಆಶಾಭಾವನೆಯನ್ನು ವ್ಯಕ್ತಪಡಿಸಿದರು. ಶನಿವಾರದಂದು ಸಂಜೆ ನಗರದ ಉಪ್ಪಾರ ಗಲ್ಲಿಯಲ್ಲಿ ಲೋಕಸಭಾ ಉಪಚುನಾವಣೆಯ ನಿಮಿತ್ಯ ತಮ್ಮ ತಂದೆಯ ಪರವಾಗಿ ಮತಯಾಚನೆ ಮಾಡುತ್ತಾ ಮಾತನಾಡಿದ ಅವರು, ಮಾತುಗಿಂತ ಕೃತಿ ಮೇಲು ಎಂಬತೆ ಈಗಾಗಲೇ ನಮ್ಮ ತಂದೆಯವರು ನಗರದ ಜನತೆಗೆ ಮೂಲಭೂತ ಯೋಜನೆಗಳ ಅನುಷ್ಠಾನದೊಂದಿಗೆ …

Read More »