ಬೆಳಗಾವಿ: ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸಿಕೊಂಡು ಹೋಗುವ ಸಮರ್ಥ ಜನನಾಯಕ `ಶಾಸಕ ಸತೀಶ ಜಾರಕಿಹೊಳಿ’ ಯವರಿಗೆ ಎಲ್ಲಾ ಮತದಾರರು ಕೈ ಜೋಡಿಸಿ ಎಂದು ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ಸೋಮವಾರ ದುಪಧಾಳ, ಘಟಪ್ರಭಾ ಮತ್ತು ಮಲ್ಲಾಪೂರ ಪಿ.ಜಿ, ಪಾಮಲದಿನ್ನಿ ಗ್ರಾಮಗಳಿಗೆ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಭೇಟಿ ನೀಡಿ, ತಂದೆ ಪರ ಪ್ರಚಾರ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರನ್ನು ಬಹುಮತಗಳ ಅಂತರದಿಂದ ಗೆಲುವು …
Read More »Daily Archives: ಏಪ್ರಿಲ್ 5, 2021
ಕಸಾಪ ಚುನಾವಣೆ : ಕನ್ನಡಪರ ಹೋರಾಟಗಾರ ಬಸವರಾಜ ಖಾನಪ್ಪನ್ನವರ ಅವರಿಗೆ ಬೆಂಬಲಿಸಿ ಶ್ರೀ ಮುರುಘರಾಜೇಂದ್ರ ಸ್ವಾಮಿಜೀ.
ಬೆಳಗಾವಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರ ಚುನಾವಣೆಗೆ ಕನ್ನಡಪರ ಹೋರಾಟಗಾರ ಬಸವರಾಜ ಖಾನಪ್ಪನ್ನವರ ಅವರು ಸೋಮವಾರದಂದು ಜಿಲ್ಲಾ ಚುನಾವಾಣಾಧಿಕಾರಿ ಆದ ಬೆಳಗಾವಿ ತಹಶೀಲ್ದಾರ ಶೈಲೇಶ ಪರಮಾನಂದ ಅವರಿಗೆ ನಾಮಪತ್ರ ಸಲ್ಲಿಸಿದರು. ಮೇ.9 ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆಗೆ ಗೋಕಾಕಕಿನ ಕನ್ನಡಪರ ಹೋರಾಟಗಾರ ಬಸವರಾಜ ಖಾನಪ್ಪನ್ನವರ ಅವರು ಸ್ಪರ್ದಿಸಿದ್ದು ಇಂದು ನಗರದ ತಹಸೀಲ್ದಾರ್ ಕಚೇರಿಯ ಕಸಾಪ ಚುನಾವಣಾಧಿಕಾರಿ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಸೂಚಕರಾಗಿ ಪರಿಷತ್ …
Read More »ಸಮಗ್ರ ಬೆಳಗಾವಿ ಅಭಿವೃದ್ಧಿಗಾಗಿ ಸತೀಶ ಜಾರಕಿಹೊಳಿ ಅವರಿಗೆ ಮತ ನೀಡಬೇಕು: ರಾಹುಲ್ ಜಾರಕಿಹೊಳಿ
ಅರಬಾವಿ: ಅರಬಾವಿ ಮತಕ್ಷೇತ್ರದ ಉದಗಟ್ಟಿ, ಹಡಗಿನಾಳ ಹಾಗೂ ತಳಕಟ್ನಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಸೋಮವಾರ ಉಪಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಿದರು. ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, “ಸಮಗ್ರ ಬೆಳಗಾವಿ ಅಭಿವೃದ್ಧಿಗಾಗಿ ಸತೀಶ ಜಾರಕಿಹೊಳಿ ಅವರಿಗೆ ಜನರು ಮತ ನೀಡಬೇಕು. ಸಂಸತ್ ಸದಸ್ಯರಾಗಿ ಈ ಭಾಗದಲ್ಲೂ ಸೇವೆ ಸಲ್ಲಿಸಲು ಅವರಿಗೆ ಅವಕಾಶ ಮಾಡಿಕೊಡಬೇಕು. ಇದೇ ಎ.17 ರಂದು ನಡೆಯುವ …
Read More »ಯುವ ಜನತೆಗೆ ಶಕ್ತಿಯಾಗಿರುವ ಸತೀಶ್ ಜಾರಕಿಹೊಳಿಯನ್ನು ಗೆಲ್ಲಿಸಬೇಕು : ಆರ್.ಎಸ್.ದರ್ಗೆ
ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತಕ್ಷೇತ್ರದ ಮತದಾರರು ಸ್ವಾಭಿಮಾನ ಹಾಗೂ ಜನಪರ ನಾಯಕತ್ವಕ್ಕೆ ಗೌರವ ನೀಡಬೇಕು. ಸತೀಶ್ ಜಾರಕಿಹೊಳಿ ಅವರನ್ನು ತಮ್ಮ ಪ್ರತಿನಿಧಿಯನ್ನಾಗಿ ಲೋಕಸಭೆಗೆ ಕಳುಹಿಸಬೇಕು ಎಂದು ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ ಮನವಿ ಮಾಡಿದರು. ಲೋಕಸಭೆ ಉಪ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರಿಗೆ ಬೆಂಬಲ ಸೂಚಿಸಿ, ಅವರಿಗೆ ಶಾಲು ಹೊದಿಸಿ, ಬಸವಣ್ಣನವರ ಭಾವಚಿತ್ರ ನೀಡಿ ಗೌರವಿಸಿದರು. ಬಳಿ ಮಾತನಾಡಿ, …
Read More »ರಮೇಶ್ ಜಾರಕಿಹೊಳಿ ಅವರಿಗೆ ಕೋವಿಡ್ ಪಾಸಿಟಿವ್ : ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಸ್ಪಷ್ಟನೆ.
ಗೋಕಾಕ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದೊಂದು ವಾರದಿಂದ ರಮೇಶ್ ಜಾರಕಿಹೊಳಿ ಅನಾರೋಗ್ಯ ಆಗಿದ್ದರು. ಕೊರೊನಾ ಸೋಂಕು ತಗುಲಿರುವುದಾಗಿ ಇಂದು ಗೋಕಾಕ ತಾಲ್ಲೂಕು ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಸ್ಪಷ್ಟನೆ ನೀಡಿದ್ದಾರೆ. ಗುರುವಾರ ರಾತ್ರಿ ಅವರು ಬೇರೆ ರಾಜ್ಯದ ಟ್ರಾವಲ್ ಹಿಸ್ಟರಿ ಇಂದ ರಮೇಶ್ ಜಾರಕಿಹೊಳಿ ಬಂದಿದ್ರು, ನಿನ್ನೆ ರಾತ್ರಿ ಅವರನ್ನ ಕೋವಿಡ್ ಚಕ್ ಅಪ್ ಗೆ ಒಳಪಡಿಸಲಾಯ್ತು, ಶುಗರ್ ಮತ್ತು ಬಿಪಿ …
Read More »
CKNEWSKANNADA / BRASTACHARDARSHAN CK NEWS KANNADA