Breaking News

Daily Archives: ಏಪ್ರಿಲ್ 9, 2021

*ಅಮಿಷವೊಡ್ಡಿ ಇನ್ನೊಬ್ಬರಿಂದ ಸ್ವಚ್ಚತಾ ಮಾಡಿಸುತ್ತಿರುವ ಪೌರಕಾರ್ಮಿಕರು : ಕಣ್ಮುಚ್ಚಿ ಕುಳಿತ ಪುರಸಭೆ ಅಧಿಕಾರಿಗಳು*

ಕೊಣ್ಣೂರ: ನಗರ,ಪಟ್ಟಣ, ಬೀದಿಗಳು ಸ್ವಚ್ಚವಾಗಿವೆಯೆಂದರೆ ಅದಕ್ಕೆ ಕಾರಣ ಪೌರಕಾರ್ಮಿಕರು, ಯಾಕೆಂದರೆ ತಮ್ಮ ಆರೋಗ್ಯ ಗಮನಿಸದೆ,ನಸುಕಿನ ಜಾವದಲ್ಲಿ ಎದ್ದು ತಮ್ಮ‌ ಗ್ರಾಮದ ಜನತೆ ಅರೋಗ್ಯವಾಗಿರಲೆಂದು ಸ್ವಚ್ಚ ಮಾಡುತ್ತಾರೆ, ಅದಕ್ಕಂತೆ ಅವರಿಗೆ ಇವತ್ತು ವಿಶೇಷ ಗೌರವವಿದೆ, ಆದರೆ ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯಲ್ಲಿ ಕೆಲ ಪೌರಕಾರ್ಮಿಕರು ತಮಗೆ ಕೆಲಸ ಮಾಡಲಿಕ್ಕೆ ಅಸಹ್ಯ ಪಟ್ಟೋ ಅಥವಾ ನಸುಕಿನ‌ ಜಾವದಲಿ ನಾವೇಕೆ ಎದ್ದು ಇನ್ನೊಬ್ಬರ ಮನೆ ಮುಂದಿನ ಕಸ ಸ್ವಚ್ಚ ಮಾಡಲಿ ಎಂಬ ಮನಸ್ಸೋ ಇಲ್ಲದಿದ್ದರೆ …

Read More »

ಬಂಧನ ಭೀತಿಯಿಂದ ಅಜ್ಞಾತ ಸ್ಥಳದಲ್ಲಿ ಗೋಕಾಕ ಸಾರಿಗೆ ನೌಕರರ ಚರ್ಚೆ!

ಗೋಕಾಕ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯಾಧ್ಯಂತ ಸಾರಿಗೆ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸುತ್ತಿದ್ದಾರೆ. ಇಂತಹ ಸಾರಿಗೆ ನೌಕರರ ಮುಷ್ಕರ ಇಂದಿಗೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಆದರೇ ಗೋಕಾಕದಲ್ಲಿ ಸಾರಿಗೆ ನೌಕರರು ಅಜ್ಞಾತ ಸ್ಥಳದಲ್ಲಿ ಕುಳಿತು ಮುಂದಿನ ಮುಷ್ಕರ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಸಾರಿಗೆ ನೌಕರರು ಬಂಧನ ಭೀತಿಯಿಂದ ಅಜ್ಞಾತ ಸ್ಥಳದಲ್ಲಿ ಕುಳಿತು ಮುಂದಿನ ಪ್ರತಿಭಟನೆ ಮುಂದುವರೆಯಿತು? ಎಂದು ಕಾದು ನೋಡಬೇಕು. ಸರ್ಕಾರದೊಂದಿಗೆ ಸಂಧಾನಕ್ಕೆ ಒಪ್ಪದಂತ ಸಾರಿಗೆ ನೌಕರರಿಗೆ …

Read More »