ಬೈಲಹೊಂಗಲ : ‘ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುಳ್ಳು ಹೇಳುವುದಕ್ಕೆ ನೋಬೆಲ್ ಪ್ರಶಸ್ತಿಯನ್ನು ನೀಡಬೇಕು ಎಂದು ಬೆಳಗಾವಿ ಲೋಕಸಭಾ ಮತಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ನಗರದಲ್ಲಿ ಇಂದು ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ನರೇಂದ್ರ ಮೋದಿ ಅವರ ಏಳು ವರ್ಷಳಿಂದಲೂ ಸುಳ್ಳುಗಳನ್ನೇ ಹೇಳಿಕೊಂಡು ಬಂದಿದ್ದಾರೆ. ಹಿಂದಿನ ಅವರ ಭಾಷಣಗಳನ್ನು ಒಮ್ಮೆ ಕೇಳಿದರೆ ಗೊತ್ತಾಗಲಿದೆ. ಪ್ರಧಾನಿ ಮೋದಿ ಸುಳ್ಳು ಹೇಳಿ, ದೇಶದ ಜನರ ದಾರಿ ತಪ್ಪಿಸಿದ್ದಾರೆ …
Read More »Daily Archives: ಏಪ್ರಿಲ್ 10, 2021
ಬೆಳಗಾವಿಯಲ್ಲಿ ಸತೀಶ ಗೆದ್ದರೇ, ದೇಶದಲ್ಲಿ ವಿದಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ: ಖರ್ಗೆ ವಿಶ್ವಾಸ
ಬೆಳಗಾವಿ: ” ಲೋಕಸಭಾ ಉಪಚುನಾವಣೆ ಯಲ್ಲಿ ಸತೀಶ ಜಾರಕಿಹೊಳಿ ಗೆದ್ದರೇ, ಮುಂದಿನ ವಿಧಾನ ಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳ್ಳೇಭಾವಿ ಗ್ರಾಮದಲ್ಲಿ ಕಾಂಗ್ರೆಸ್ ಉಪಚುನಾವಣೆ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿ, ದಿಲ್ಲಿಯಿಂದ ಹಳ್ಳಿವರೆಗೂ ಗಣ್ಯರು ಆಗಮಿಸಿದ್ದಾರೆ, ನಮ್ಮೆಲ್ಲ ಮತದಾರರ ಆಶಿರ್ವಾದ್ ಮಾಡಬೇಕು. ಶಾಸಕಿ ಲಕ್ಷ್ಮೀಗೆ 60 ಸಾವಿರ ಮತಗಳ ಅಂತರದಿಂದ ಗೆಲವುದು ಸಾಧಿಸಲು ಸಹಕರಿದ ಹಾಗೇ ಸತೀಶಗೆ …
Read More »ಸತೀಶ್ ಜಾರಕಿಹೊಳಿಯವರು ಜನರ ಸೇವೆ ಮಾಡಲು ಶಪಥ ಮಾಡಿದ್ದಾರೆ: ಪ್ರಿಯಾಂಕಾ ಜಾರಕಿಹೊಳಿ .
ಗೋಕಾಕ : ನಗರದ ವಾರ್ಡ್ ನಂಬರ 16ರಲ್ಲಿ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ಶನಿವಾರ ಸಂಜೆ ಅಬ್ಬರದ ಪ್ರಚಾರ ನಡೆಸಿ, ಮತಯಾಚನೆ ಮಾಡಿದರು. ಪ್ರಚಾರ ವೇಳೆ ಮಾತನಾಡಿದ ಅವರು, ನನ್ನ ತಂದೆಯವರು ಕಳೆದ ಮೂವತ್ತು ವರ್ಷಗಳಿಂದ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಜನರಿಗೆ ನೀರು, ರಸ್ತೆ, ವಿದ್ಯುತ್ ಮೂಲ ಸೌಕರ್ಯಗಳನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು. ಬೆಳಗಾವಿ ಉಪಚುನಾವಣೆ …
Read More »ಉಪಚುನಾವಣೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಬೇಕು: ಸತೀಶ್ ಜಾರಕಿಹೊಳಿ
ಬೈಲಹೊಂಗಲ : ‘ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುಳ್ಳು ಹೇಳುವುದಕ್ಕೆ ನೋಬೆಲ್ ಪ್ರಶಸ್ತಿಯನ್ನು ನೀಡಬೇಕು ಎಂದು ಬೆಳಗಾವಿ ಲೋಕಸಭಾ ಮತಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ನಗರದಲ್ಲಿ ಇಂದು ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ನರೇಂದ್ರ ಮೋದಿ ಅವರ ಏಳು ವರ್ಷಳಿಂದಲೂ ಸುಳ್ಳುಗಳನ್ನೇ ಹೇಳಿಕೊಂಡು ಬಂದಿದ್ದಾರೆ. ಹಿಂದಿನ ಅವರ ಭಾಷಣಗಳನ್ನು ಒಮ್ಮೆ ಕೇಳಿದರೆ ಗೊತ್ತಾಗಲಿದೆ. ಪ್ರಧಾನಿ ಮೋದಿ ಸುಳ್ಳು ಹೇಳಿ, ದೇಶದ ಜನರ ದಾರಿ ತಪ್ಪಿಸಿದ್ದಾರೆ …
Read More »
CKNEWSKANNADA / BRASTACHARDARSHAN CK NEWS KANNADA