Breaking News

Daily Archives: ಏಪ್ರಿಲ್ 12, 2021

ಕನ್ನಡ ತಾಯಿಯ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡಿ: ಬಸವರಾಜ ಖಾನಪ್ಪನವರ

ಮೂಡಲಗಿ: ಬರುವ ಮೇ 9 ರಂದು ಜರಗುವ ಬೆಳಗಾವಿ ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಚುನಾವಣೆಗೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಿಸಿ ಚುನಾವಣೆಗೆ ಸ್ವರ್ಧಿಸಿದ್ದು, ಈ ಬಾರಿ ಎಲ್ಲ ಕನ್ನಡಿಗರು ನನ್ನನ್ನು ಬೆಂಬಲಿಸಿ ಕನ್ನಡ ತಾಯಿಯ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡಬೇಕೆಂದು ಅಭ್ಯರ್ಥಿ ಬಸವರಾಜ ಖಾನಪ್ಪನವರ ಮನವಿ ಮಾಡಿದರು. ರವಿವಾರದಂದು ಮೂಡಲಗಿ ತಾಲೂಕಿನ ಹುಣಶ್ಯಾಳ ಪಿ.ಜಿ ಹಾಗೂ ಸುಣಧೋಳಿ ಗ್ರಾಮದಲ್ಲಿ ಕಸಾಪ ಸದಸ್ಯರನ್ನು ಭೇಟಿಯಾಗಿ ಮತಯಾಚನೆ ಮಾಡಿ ಹುಣಶ್ಯಾಳ ಪಿ.ಜಿ ಯ …

Read More »