Breaking News

Daily Archives: ಏಪ್ರಿಲ್ 13, 2021

ಕರದಂಟು ನಾಡಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ಬೃಹತ ರೋಡ್ ಶೋ.

ಗೋಕಾಕ: ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ಮಂಗಳವಾರ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿ, ಚುನಾವಣಾ ಪ್ರಚಾರ ಮಾಡಿದರು. ಕೊಳವಿ ಹನುಮಂತ ದೇವಸ್ಥಾನದಿಂದ ತೆರೆದ ವಾಹನದಲ್ಲಿ ಪ್ರಚಾರ ಆರಂಭಿಸಿ, ಬಸವೇಶ್ವರ ವೃತ್ತ, ರವಿವಾರ ಪೇಟೆ, ಗುರುವಾರ ಪೇಟೆ, ಮಾರುಕಟ್ಟೆ ಸೇರಿ ನಗರದ ವಿವಿಧ ಬಡಾವಣೆಗಳಲ್ಲಿ ಮತಯಾಚಿಸಿದರು. ಮೊಲದ ಬಾರಿ ಲೋಕಸಭೆ ಪ್ರವೇಶ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ ಸತೀಶ ಜಾರಕಿಹೊಳಿ ಅವರ ತವರೂರಿನಲ್ಲಿ ಇಂದು …

Read More »