Breaking News

Daily Archives: ಏಪ್ರಿಲ್ 24, 2021

ತಾಲೂಕಾಡಳಿತದಿಂದ ಸಕಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ: ಡಾ. ಆರ್.ಎಸ್ ಬೆನಚನಮರಡಿ

ಮೂಡಲಗಿ: ಕೊರೋನಾ ಮಹಾ ಮಾರಿಯಿಂದ ಜನ ಜೀವನ ಮೇಲೆ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ತಾಲೂಕಾಡಳಿತದಿಂದ ಸಕಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ನಿವೃತ್ತ ತಾಲೂಕಾ ವೈದ್ಯಾಧಿಕಾರಿ ಡಾ. ಆರ್.ಎಸ್ ಬೆನಚನಮರಡಿ ಹೇಳಿದರು. ಅವರು ಶನಿವಾರದಂದು ಮೂಡಲಗಿ ಹಾಗೂ ಮಲ್ಲಾಪೂರ ಪಿಜಿ ಗ್ರಾಮಗಳ ಆರೋಗ್ಯ ಕೇಂದ್ರಗಳ ನಿಗದಿನ ಕೊವೀಡ್ ಕೇಂದ್ರಗಳಿಗೆ ಭೇಟಿ ನೀಡಿ ಕೈಗೊಂಡ ಕ್ರಮಗಳನ್ನು ತಾಲೂಕಾ ತಂಡದೊಂದಿಗೆ ತೆರಳಿ ಪರಿಶೀಲಿಸಿ ಮಾತನಾಡಿದ ಅವರು, ಕೆ.ಎಮ್.ಎಫ್ ಅಧ್ಯಕ್ಷರು, ಅರಭಾಂವಿ ಶಾಸಕರಾದ …

Read More »

ಕೋವಿಡ್ ನಿಯಂತ್ರಣಕ್ಕೆ ಟಿಮ್ ಜೊತೆ ಫೀಲ್ಡಿಗಿಳಿದ ಮುಖ್ಯಾಧಿಕಾರಿ ಬಳ್ಳಾರಿ.

ಚಿಂಚಲಿ: ಗಡಿ ಜಿಲ್ಲೆ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಿರುವ ಜಿಲ್ಲಾಡಳಿತ ಮಾರ್ಗದರ್ಶನದತ್ತೆ ಚಿಂಚಲಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ನೇತೃತ್ವದಲ್ಲಿ ಕೋವಿಡ್ ಸುರಕ್ಷಾ ಕೋವಿಡ್ ರಕ್ಷಣಾ ಪಡೆಗಳನ್ನು ರಚಿಸಿದೆ. ಈ ಪಡೆಗಳನ್ನು ಕೋವಿಡ್ ತಡೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಲು ವಿಶೇಷವಾಗಿ ಸಜ್ಜುಗೊಳಿಸಲಾಗಿದ್ದೆಂದು ಮುಖ್ಯಾಧಿಕಾರಿ ವೇಕಟಸ್ವಾಮಿ ಬಳ್ಳಾರಿ ಹೇಳಿದರು. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಎರಡನೇ ಅಲೆ ಭರ್ಜರಿಯಾಗಿಯೇ ಅಪ್ಪಳಿಸುತ್ತಿದೆ. ಕಳೆದ …

Read More »

ಪ್ಲಾಂಟ್ ನಲ್ಲಿನ ಆಕ್ಸಿಜನ್ ಸಿಲಿಂಡರ್ ಗಳ ಸಂಗ್ರಹಣೆ, ಸಾಮರ್ಥ್ಯದ ಬಗ್ಗೆ ಪರಿಶೀಲಿಸಿದ ಸತೀಶ ಜಾರಕಿಹೊಳಿ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಕಾಕತಿಯಲ್ಲಿರುವ ‘ಬೆಳಗಾವಿ ಆಕ್ಸಿಜನ್ ಪ್ಲಾಂಟ್‌’ ಗೆ ಶುಕ್ರವಾರ ಸಂಜೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪ್ಲಾಂಟ್ ನಲ್ಲಿನ ಆಕ್ಸಿಜನ್ ಸಿಲಿಂಡರ್ ಗಳ ಸಂಗ್ರಹಣೆ ಹಾಗೂ ಸಾಮರ್ಥ್ಯದ ಬಗ್ಗೆ ಪರಿಶೀಲನೆ ನಡೆಸಿದರು. ಪ್ಲಾಂಟ್ ಗೆ ಆಕ್ಸಿಜನ್ ಸರಬರಾಜು ಮಾಡುವ ಮೂಲಗಳ ಬಗ್ಗೆ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಸಹಾಯಕ ಔಷಧ ನಿಯಂತ್ರಕ ರಘುರಾಮ್ ಅವರೊಂದಿಗೆ ಸತೀಶ ಅವರು ಕೆಲಹೊತ್ತು ಚರ್ಚೆ ನಡೆಸಿದರು. …

Read More »