Breaking News

Monthly Archives: ಏಪ್ರಿಲ್ 2021

ಕಾಂಗ್ರೆಸ್ ಗೆ ಮತ ನೀಡಿ, ಸತೀಶ ಜಾರಕಿಹೊಳಿಯವರನ್ನು ಗೆಲ್ಲಿಸಿ: ರಾಹುಲ್ ಜಾರಕಿಹೊಳಿ

ಅರಬಾವಿ: ಅರಬಾವಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಸುಣದೋಳಿ, ಭೈರನಟ್ಟಿ, ಲಕ್ಷ್ಮೇಶ್ವರ, ಹೊನಕುಪ್ಪಿ, ಹುನಕುಂಪಿ ಗ್ರಾಮಗಳಲ್ಲಿ ಇಂದು ಬೆಳಗಾವಿ ಲೋಕಸಭಾ ಉಪಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ಪ್ರಚಾರ ನಡೆಸಿ, ಮತಯಾಚಿಸಿದರು.  ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, “ಎ.17 ರಂದು ನಡೆಯುವ ಉಪಚುನಾವಣೆಯಲ್ಲಿ ಎಲ್ಲರೂ ಸತೀಶ ಜಾರಕಿಹೊಳಿ ಅವರಿಗೆ ಮತ ನೀಡುವ ಮೂಲಕ ತಮ್ಮ ಸೇವೆ ಸಲ್ಲಿಸಲು ಮತ್ತಷ್ಟು ಶಕ್ತಿ …

Read More »

ಬೆಲೆ ಏರಿಕೆ ಮೂಲಕ ಬಡವರ ಬದುಕಿಗೆ ಬರೆ ಎಳೆದ ಸರ್ಕಾರ: ಸತೀಶ ಜಾರಕಿಹೊಳಿ ವಾಗ್ದಾಳಿ

ಬೆಳಗಾವಿ: “ಅಗತ್ಯ ವಸ್ತುಗಳ ಬೆಲೆ ಏರಿಕೆಯ ಮೂಲಕ ಕೇಂದ್ರ ಸರ್ಕಾರ ಬಡವರ ಜೀವನಕ್ಕೆ ಬರೆ ಎಳೆದಿದೆ” ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಮದುರ್ಗ ವಿಧಾನಸಭಾ ಮತಕ್ಷೇತ್ರದ ಚುಂಚನೂರ ಗ್ರಾಮದಲ್ಲಿ ಮಂಗಳವಾರ ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರ ನಡೆಸಿ ಅವರು ಮಾತನಾಡಿದರು. “ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿ ಎಲ್ಲ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ಇದರಿಂದ ಸಾಮಾನ್ಯ ಜನರ ಜೀವನ …

Read More »

ಕಸಾಪ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಬಸವರಾಜ ಖಾನಪ್ಪನ್ನವರ ಅವರನ್ನು ಗೆಲ್ಲಿಸಿ :ದೀಪಕ ಗುಡಗನಟ್ಟಿ.

ಬೆಳಗಾವಿ: ಕನ್ನಡಪರ ಹೋರಾಟಗಾರ ಗೋಕಾಕ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನ್ನವರ ಅವರಿಗೆ ಈ ಬಾರಿಯ ಕಸಾಪ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಗೆಲ್ಲಿಸಿ ಕನ್ನಡ ತಾಯಿಯ ಸೇವೆ ಮಾಡಲು ಅವಕಾಶ ಕಲ್ಪಿಸಕೊಡಬೇಕೆಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ವಿನಂತಿಸಿದರು. ಸೋಮವಾರದಂದು ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ ಅಭ್ಯರ್ಥಿ ಬಸವರಾಜ ಖಾನಪ್ಪನ್ನವರ ಅವರೊಂದಿಗೆ ನಗರದ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳು ಆರ್ಶಿವಾದ ಪಡೆದು …

Read More »

ಜನನಾಯಕ ` ಸತೀಶ ಜಾರಕಿಹೊಳಿ’ ರನ್ನು ಆಯ್ಕೆ ಮಾಡಿ: ಪ್ರಿಯಾಂಕಾ ಜಾರಕಿಹೊಳಿ

ಬೆಳಗಾವಿ: ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸಿಕೊಂಡು ಹೋಗುವ ಸಮರ್ಥ ಜನನಾಯಕ `ಶಾಸಕ ಸತೀಶ ಜಾರಕಿಹೊಳಿ’ ಯವರಿಗೆ ಎಲ್ಲಾ ಮತದಾರರು ಕೈ ಜೋಡಿಸಿ ಎಂದು ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ಸೋಮವಾರ ದುಪಧಾಳ, ಘಟಪ್ರಭಾ ಮತ್ತು ಮಲ್ಲಾಪೂರ ಪಿ.ಜಿ, ಪಾಮಲದಿನ್ನಿ ಗ್ರಾಮಗಳಿಗೆ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಭೇಟಿ ನೀಡಿ, ತಂದೆ ಪರ ಪ್ರಚಾರ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರನ್ನು ಬಹುಮತಗಳ ಅಂತರದಿಂದ ಗೆಲುವು …

Read More »

ಕಸಾಪ ಚುನಾವಣೆ : ಕನ್ನಡಪರ ಹೋರಾಟಗಾರ ಬಸವರಾಜ ಖಾನಪ್ಪನ್ನವರ ಅವರಿಗೆ ಬೆಂಬಲಿಸಿ ಶ್ರೀ ಮುರುಘರಾಜೇಂದ್ರ ಸ್ವಾಮಿಜೀ.

ಬೆಳಗಾವಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರ ಚುನಾವಣೆಗೆ ಕನ್ನಡಪರ ಹೋರಾಟಗಾರ ಬಸವರಾಜ ಖಾನಪ್ಪನ್ನವರ ಅವರು ಸೋಮವಾರದಂದು ಜಿಲ್ಲಾ ಚುನಾವಾಣಾಧಿಕಾರಿ ಆದ ಬೆಳಗಾವಿ ತಹಶೀಲ್ದಾರ ಶೈಲೇಶ ಪರಮಾನಂದ ಅವರಿಗೆ ನಾಮಪತ್ರ ಸಲ್ಲಿಸಿದರು. ಮೇ.9 ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆಗೆ ಗೋಕಾಕಕಿನ ಕನ್ನಡಪರ ಹೋರಾಟಗಾರ ಬಸವರಾಜ ಖಾನಪ್ಪನ್ನವರ ಅವರು ಸ್ಪರ್ದಿಸಿದ್ದು ಇಂದು ನಗರದ ತಹಸೀಲ್ದಾರ್ ಕಚೇರಿಯ ಕಸಾಪ ಚುನಾವಣಾಧಿಕಾರಿ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಸೂಚಕರಾಗಿ ಪರಿಷತ್ …

Read More »

ಸಮಗ್ರ ಬೆಳಗಾವಿ ಅಭಿವೃದ್ಧಿಗಾಗಿ ಸತೀಶ ಜಾರಕಿಹೊಳಿ ಅವರಿಗೆ ಮತ ನೀಡಬೇಕು: ರಾಹುಲ್ ಜಾರಕಿಹೊಳಿ

ಅರಬಾವಿ: ಅರಬಾವಿ ಮತಕ್ಷೇತ್ರದ ಉದಗಟ್ಟಿ, ಹಡಗಿನಾಳ ಹಾಗೂ ತಳಕಟ್ನಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಸೋಮವಾರ ಉಪಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಿದರು. ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, “ಸಮಗ್ರ ಬೆಳಗಾವಿ ಅಭಿವೃದ್ಧಿಗಾಗಿ ಸತೀಶ ಜಾರಕಿಹೊಳಿ ಅವರಿಗೆ ಜನರು ಮತ ನೀಡಬೇಕು. ಸಂಸತ್ ಸದಸ್ಯರಾಗಿ ಈ ಭಾಗದಲ್ಲೂ ಸೇವೆ ಸಲ್ಲಿಸಲು ಅವರಿಗೆ ಅವಕಾಶ ಮಾಡಿಕೊಡಬೇಕು. ಇದೇ ಎ.17 ರಂದು ನಡೆಯುವ …

Read More »

ಯುವ ಜನತೆಗೆ ಶಕ್ತಿಯಾಗಿರುವ ಸತೀಶ್ ಜಾರಕಿಹೊಳಿಯನ್ನು ಗೆಲ್ಲಿಸಬೇಕು : ಆರ್.ಎಸ್.ದರ್ಗೆ

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತಕ್ಷೇತ್ರದ ಮತದಾರರು ಸ್ವಾಭಿಮಾನ ಹಾಗೂ ಜನಪರ ನಾಯಕತ್ವಕ್ಕೆ ಗೌರವ ನೀಡಬೇಕು. ಸತೀಶ್ ಜಾರಕಿಹೊಳಿ ಅವರನ್ನು ತಮ್ಮ ಪ್ರತಿನಿಧಿಯನ್ನಾಗಿ ಲೋಕಸಭೆಗೆ ಕಳುಹಿಸಬೇಕು ಎಂದು ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ ಮನವಿ ಮಾಡಿದರು. ಲೋಕಸಭೆ ಉಪ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರಿಗೆ ಬೆಂಬಲ ಸೂಚಿಸಿ, ಅವರಿಗೆ ಶಾಲು ಹೊದಿಸಿ, ಬಸವಣ್ಣನವರ ಭಾವಚಿತ್ರ ನೀಡಿ ಗೌರವಿಸಿದರು. ಬಳಿ  ಮಾತನಾಡಿ, …

Read More »

ರಮೇಶ್ ಜಾರಕಿಹೊಳಿ ಅವರಿಗೆ ಕೋವಿಡ್ ಪಾಸಿಟಿವ್ : ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಸ್ಪಷ್ಟನೆ.

ಗೋಕಾಕ : ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದೊಂದು ವಾರದಿಂದ ರಮೇಶ್​ ಜಾರಕಿಹೊಳಿ ಅನಾರೋಗ್ಯ ಆಗಿದ್ದರು. ಕೊರೊನಾ ಸೋಂಕು ತಗುಲಿರುವುದಾಗಿ ಇಂದು ಗೋಕಾಕ ತಾಲ್ಲೂಕು ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಸ್ಪಷ್ಟನೆ ನೀಡಿದ್ದಾರೆ. ಗುರುವಾರ ರಾತ್ರಿ ಅವರು ಬೇರೆ ರಾಜ್ಯದ ಟ್ರಾವಲ್ ಹಿಸ್ಟರಿ ಇಂದ ರಮೇಶ್ ಜಾರಕಿಹೊಳಿ ಬಂದಿದ್ರು, ನಿನ್ನೆ ರಾತ್ರಿ ಅವರನ್ನ ಕೋವಿಡ್ ಚಕ್ ಅಪ್ ಗೆ ಒಳಪಡಿಸಲಾಯ್ತು, ಶುಗರ್ ಮತ್ತು ಬಿಪಿ …

Read More »

ಸತೀಶ ಜಾರಕಿಹೊಳಿಯವರು ಎಲ್ಲ ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ: ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ: ಗೋಕಾಕ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಇಂದು ತುರುಸಿನ ಪ್ರಚಾರ ನಡೆಸಿದರು. ತಾಲೂಕಿನ ಬೆಣಚಿನಮರಡಿ, ಉರಬಿನಟ್ಟಿ, ಗಡ್ಡಿಹೊಳಿ, ಶೀಗಿಹೊಳಿ, ಕುಂದರಗಿ, ದಾಸನಟ್ಟಿ, ಮೂಡಲಗಿ ಗ್ರಾಮಗಳಲ್ಲಿ ಪ್ರಿಯಾಂಕಾ ಅವರು ಮನೆಮನೆಗೆ ತೆರಳಿ ಮತಯಾಚಿಸಿದರು. ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, “ಸುಧೀರ್ಘ ರಾಜಕೀಯ ಅನುಭವವನ್ನು ಹೊಂದಿರುವ ಸತೀಶ ಜಾರಕಿಹೊಳಿ ಅವರು ಸಂಸತ್ ಸದಸ್ಯರಾಗಲು …

Read More »

ಸರಳ ವ್ಯಕ್ತಿತ್ವದ ಸತೀಶ ಜಾರಕಿಹೊಳಿಯವರಿಗೆ ಮತ ನೀಡಿ: ರಾಹುಲ್ ಜಾರಕಿಹೊಳಿ

ಅರಬಾವಿ: ಘಟಪ್ರಭಾ ಹಾಗೂ ಧುಪದಾಳ ಗ್ರಾಮಗಳಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ಚುನಾವಣಾ ಪ್ರಚಾರ ನಡೆಸಿ, ಮತಯಾಚನೆ ಮಾಡಿದರು. ಪ್ರಚಾರದಲ್ಲಿ ಮಾತನಾಡಿದ ರಾಹುಲ್ ಅವರು, “ಸತೀಶ ಜಾರಕಿಹೊಳಿ ಅವರು ಸದಾ ಜನರ ಮಧ್ಯೆಯೇ ಇದ್ದು ಕೆಲಸ ಮಾಡುತ್ತಾರೆ. ಸರಳ ಬದುಕನ್ನು ನಡೆಸುವ ಅವರಿಗೆ ಜನರ ಕಷ್ಟ, ನಷ್ಟಗಳು ಚೆನ್ನಾಗಿ ಗೊತ್ತಿವೆ. ಹೀಗಾಗಿ, ಈ ಬಾರಿ …

Read More »