Breaking News

Monthly Archives: ಏಪ್ರಿಲ್ 2021

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು!

ಗೋಕಾಕ: ಹಳೆಯ ದ್ವೇಷದ ಕಾರಣ ಗೋಕಾಕದಲ್ಲಿ‌ ಯುವಕನೊರ್ವನಿಗೆ ಚಾಕು ಇರಿತದಿಂದ ಗಂಬೀರ ಗಾಯಗೊಂಡ ಕಾರಣ ಸಂಬಂದಿಕರು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಶಾಲ ತಾಯಿ, ಸರೋಜಾ, ಮೇಸ್ತ್ರೀ 23 ವರ್ಷದ ಎಂಬ ಯುವಕನಿಗೆ ಗೋಕಾಕ ತಹಸಿಲ್ದಾರ ಕಚೇರಿಯ ಆವರಣದಲ್ಲಿ ಹಳೆಯ ದ್ವೇಷದ ಕಾರಣ 5-6 ಜನ ದುಷ್ಕರಮಿಗಳು ಚಾಕು ಹಾಕಿದ್ದರಿಂದ ಸ್ಥಳದಲ್ಲಿದ ಸಂಬಂದಿಕರು ತಕ್ಷಣ ಗೋಕಾಕ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Read More »