Breaking News

Daily Archives: ಮೇ 3, 2021

ಜನಸಾಮಾನ್ಯರನ್ನು ರಕ್ಷಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ: ಸತೀಶ ಜಾರಕಿಹೊಳಿ ಕಿಡಿ

ಬೆಳಗಾವಿ: “ಈ ಹೆಮ್ಮಾರಿ ಸೋಂಕು ದೇಶಾದ್ಯಂತ ವ್ಯಾಪಿಸಿದ್ದು. ಇದನ್ನು ನಿಯಂತ್ರಿಸಿ , ಜನಸಾಮಾನ್ಯರನ್ನು ರಕ್ಷಿಸುವಲ್ಲಿ  ಬಿಜೆಪಿ  ಕೇಂದ್ರ ಹಾಗೂ ರಾಜ್ಯ  ಸರ್ಕಾರ ವಿಫಲವಾಗಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾದ್ಯಮದರೊಂದಿಗೆ ಮಾತನಾಡಿದ ಅವರು,  ಸೋಂಕಿತರ ಪರೀಕ್ಷೆ ವರದಿ,  ಸಂಪರ್ಕಿತರ ಪತ್ತೆ ಹಾಗೂ ಲಸಿಕೆ ವಿತರಣೆವರೆಗೂ ಸರ್ಕಾರವು ಎಡವಿದೆ. ರಾಷ್ಟ್ರಾದ್ಯಂತ ಕೊರೋನಾ ಅಲೆ ರೌದ್ರನರ್ತನ ತಾಳಿದೆ. ಈ ಸಂಗ್ಧಿದ ಸ್ಥಿತಿಯಲ್ಲಿ ಸರ್ಕಾರ ಎಚ್ಚತ್ತಕೊಂಡು ಲಸಿಕೆ ವಿತರಿಸುವ ಕಾರ್ಯವಾಗಬೇಕಿದೆ …

Read More »

ಇನ್ನೂ ಎಕ್ಸಾಮ್ ಮುಗಿದಿಲ್ಲ ಆಗಲೇ ಮುಂದಿನ ಸೆಮಿಸ್ಟರ್ ಆನ್ಲೈನ್ ಕ್ಲಾಸ್ ॥ RCU ಆಡಳಿತ ನಡೆಗೆ ವಿದ್ಯಾರ್ಥಿಗಳ ವಿರೋಧ॥

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮೊದಲಿನಿಂದಲೂ ವಿದ್ಯಾರ್ಥಿಗಳನ್ನೂ ಗೊಂದಲದಲ್ಲಿ ಸಿಲಿಕಿಸುತ್ತಾ ಬಂದಿದೆ, ಯಾವುದೇ ರೀತಿಯ ಮುನ್ನ ತಯಾರಿ ಇಲ್ಲದೇ ಅವರು ತೆಗೆದುಕೊಳ್ಳುವ ನಿರ್ಧಾರ, ಪರೀಕ್ಷೆ ಸಮಯದಲ್ಲಿ ಮಾಡುವ ಗೊಂದಲ ಹೀಗೆ ಅನೇಕ ಸಮಸ್ಯೆಗಳಿಗೆ ಮಾಡುತ್ತಲೇ ಬಂದಿದೆ. ಅದೇ ರೀತಿ ಈ ಬಾರಿ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಹಿಂದಿನ ಸೆಮಿಸ್ಟರ್ ಪರೀಕ್ಷೆಗಳೇ ಇನ್ನೂ ಮುಗಿದಿಲ್ಲ. ಅಷ್ಟರಲ್ಲೇ ಮುಂದಿನ ಸೆಮಿಸ್ಟರ್ ತರಗತಿಗಳನ್ನು ಆನ್​ಲೈನ್ ಮೂಲಕ ನಡೆಸಲು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ (ಆರ್​ಸಿಯು) …

Read More »