Breaking News

Daily Archives: ಮೇ 4, 2021

ಕೋವಿಡ್ ಸೊಂಕಿತರಿಗೆ ಕೆಎಂಎಫ್‍ನಿಂದ ಉಚಿತವಾಗಿ 200 ಆಕ್ಸಿಜನ್ ಬೆಡ್‍ಗಳ ಪೂರೈಕೆ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: “ಕೋವಿಡ್ ಎರಡನೇ ಅಲೆಯನ್ನು ಕರಾಳಗೊಳಿಸಿರುವ ಆಕ್ಸಿಜನ್ ಕೊರತೆ ಜನರ ಉಸಿರುಗಟ್ಟಿಸುತ್ತಿರುವ ನಡುವೆಯೇ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ ಆಕ್ಸಿಜನ್ ಪೂರೈಕೆ ಮಾಡುವ ನಿರ್ಧಾರ ತೆಗೆದುಕೊಂಡಿದೆ” ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮಂಗಳವಾರ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, “ಆಕ್ಸಿಜನ್ ಕೊರತೆಯಿಂದಾಗಿ ಬಹಳಷ್ಟು ಕೊರೋನಾ …

Read More »

ವೈದ್ಯೋ ನಾರಾಯಣ ಹರಿ ಎಂಬ ಮಾತಿಗೆ ಗೋಕಾಕ ವೈದ್ಯರೊಬ್ಬರು ಸಾಕ್ಷಿ.

ಗೋಕಾಕ : ವೈದ್ಯೋ ನಾರಾಯಣ ಹರಿ ಎಂಬ ಮಾತಿದೆ ಎಂದರೇ ವೈದ್ಯನಾದವರು ದೇವರಂತೆ ಒಂದು ಜೀವವನ್ನು ಬದುಕಿಸಬಲ್ಲ ಸಾಮರ್ಥ್ಯ ಹೊಂದಿರುವ ವ್ಯಕ್ತಿ ಎಂದು. ಸದ್ಯದ ಪರಿಸ್ಥಿತಿಯಲ್ಲಿ ನಮ್ಮ ಕಣ್ಣೆದುರಿಗಿರುವ ದೇವರು ಎಂದರೇ ಈಗ ವೈದ್ಯರೇ ಆಗಿದ್ದಾರೆ. ಕೊರೋನಾ ವಿರುದ್ಧ ಹೋರಾಟದಲ್ಲಿ ಜನರ ಜೀವ ಉಳಿಸಲು ವೈದ್ಯರು ಸೇರಿದಂತೆ ಮುಂಚೂಣಿ ಕಾರ್ಯಕರ್ತರು ಜೀವವನ್ನೇ ಪಣಕ್ಕಿಟ್ಟು ಹೋರಾಡುತ್ತಿದ್ದಾರೆ. ಮನೆ ಮಕ್ಕಳನ್ನು, ತಂದೆ ತಾಯಿಯನ್ನು ಮರೆತು ಜನಸೇವೆಯಲ್ಲಿ ತೊಡಗಿರುವ ಅವರ ಕಾರ್ಯ ಶ್ಲಾಘನಾರ್ಹವಾಗಿದೆ. ಇದಕ್ಕೆ …

Read More »