ಬೆಳಗಾವಿ: ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ಹುಕ್ಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಕಾಶ ದೇಶಪಾಂಡೆ ಅವರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. “ಪ್ರಕಾಶ ದೇಶಪಾಂಡೆ ಅವರು ಸರಳ, ಸಜ್ಜನ ವ್ಯಕ್ತಿಯಾಗಿದ್ದರು. ನಮ್ಮೊಂದಿಗೂ ಆತ್ಮೀಯತೆಯನ್ನು ಹೊಂದಿದ್ದರು. ಉತ್ತಮ ಪತ್ರಕರ್ತರಾಗಿದ್ದ ಅವರು, ಸಾಹಿತ್ಯ ವಲಯದಲ್ಲೂ ಗುರುತಿಸಿಕೊಂಡಿದ್ದರು. ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಮುಖಂಡರಾಗಿದ್ದ ಅವರು, ರಾಷ್ಟ್ರೀಯ ಸೇವಾದಳದಲ್ಲೂ ಸೇವಾ ಮನೋಭಾವದಿಂದ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು” ಎಂದು ಸತೀಶ ಅವರು …
Read More »
CKNEWSKANNADA / BRASTACHARDARSHAN CK NEWS KANNADA