ಗೋಕಾಕ: ಸತೀಶ ಶುಗರ್ಸ್ ಲಿಮಿಟೆಡ್ ವತಿಯಿಂದ ಗೋಕಾಕ ಶಹರ ಹಾಗೂ ಗ್ರಾಮೀಣ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ನಗರದ ಬಸವೇಶ್ವರ ವೃತ್ತದಲ್ಲಿ ಇಂದು ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ವಿತರಿಸಿದರು. “ಕೋವಿಡ್-19 ಹರಡದಂತೆ ತಡೆಯಲು ಸಾರ್ವಜನಿಕರನ್ನು ನಿರಂತರವಾಗಿ ಜಾಗೃತಗೊಳಿಸುವ ಕಾರ್ಯವನ್ನು ಪೊಲೀಸರು ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲೂ ಅವರು ತಮ್ಮ ಪ್ರಾಣದ ಹಂಗು ತೊರೆದು ಜನರ ರಕ್ಷಣೆಯಲ್ಲಿ ತೊಡಗಿದ್ದಾರೆ. ಹೀಗಾಗಿ, ಅವರಿಗೆ ನೈತಿಕ …
Read More »Daily Archives: ಮೇ 14, 2021
ಯುವಕರು ಮಹಾನ್ ವ್ಯಕ್ತಿಗಳ ತತ್ವಾದರ್ಶ ಅಳವಡಿಸಿಕೊಳ್ಳಿ: ರಾಹುಲ್ ಜಾರಕಿಹೊಳಿ ಬಸವೇಶ್ವರರು, ಶಿವಾಜಿ ಮಹಾರಾಜರು ಸಮಾನತೆಯ ಪರವಾಗಿದ್ದರು: ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ: “ಬಸವೇಶ್ವರರು ಮತ್ತು ಶಿವಾಜಿ ಮಹಾರಾಜರು ಎಲ್ಲರೂ ಸಮಾನರು ಎಂಬ ತತ್ವ ಹೊಂದಿದ್ದರು. ಎಲ್ಲರಿಗೂ ಸಮಾನತೆ ದೊರಕಿಸಿಕೊಡಲು ಹಗಲಿರುಳು ಶ್ರಮಿಸಿದ್ದರು” ಎಂದು ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಬಸವ ಜಯಂತಿ ಹಾಗೂ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. “ಹಿಂದೂ ಧರ್ಮದ ಸುಧಾರಣೆ ಹಾಗೂ ಧರ್ಮವನ್ನು ಗಟ್ಟಿಗೊಳಿಸಲು ಇಬ್ಬರ ಕೊಡುಗೆಯೂ ಅಪಾರವಾಗಿದೆ. ಇಬ್ಬರೂ ಕೂಡ ಮಹಿಳೆಯರ …
Read More »
CKNEWSKANNADA / BRASTACHARDARSHAN CK NEWS KANNADA